ವೆಬ್ ಸ್ಟೋರೀಸ್
-

ಮ್ಯಾನೇಜರ್ ಕರೆ ಬಂದ ತಕ್ಷಣ ಮೇಟ್ರೋದಲ್ಲಿ ಕೆಲಸ..!
ದೆಹಲಿ: ಕೆಲಸ ಮಾಡೋದು ಅನಿವಾರ್ಯ. ಆದರೆ ಕೆಲವರು ಈ ವರ್ಕ್ ಲೈಫ್ ಹಾಗೂ ಪರ್ಸನಲ್ ಲೈಫ್ ಬ್ಯಾಲೆನ್ಸ್ ಮಾಡಲು ಒದ್ದಾಡುವುದನ್ನು ನೋಡಿ ಈ ಯುವಕನನ್ನು ನೋಡಿದ್ರೆ ನಿಮಗೂ…
Read More » -

ಸಂಜು ವೆಡ್ಸ್ ಗೀತಾ 2 ಚಿತ್ರಕ್ಕೆIIFTC Tourism ImpactAwards 2026 ಪ್ರಶಸ್ರಿ
ಚಲವಾದಿ ಕುಮಾರ್ ಅವರ ನಿರ್ಮಾಣ ಹಾಗೂ ನಾಗಶೇಖರ್ ಅವರ ನಿರ್ದೇಶನದ ಸಂಜು ವೆಡ್ಸ್ ಗೀತಾ-೨ ಚಿತ್ರವು ಈ ವರ್ಷದ IIFTC ಟೂರಿಸಂ ಇಂಪ್ಯಾಕ್ಟ್ ಅವಾರ್ಡ್ಸ್ 2026 ಪ್ರಶಸ್ತಿಯನ್ನು…
Read More » -

ಮಹೀಂದ್ರಾ XUV 7XO ಗೆ ಸವಾಲು; ಮಾರುಕಟ್ಟೆಯಲ್ಲಿ ನಾಲ್ಕು ಹೊಸ ಆಟಗಾರರು
ಮಹೀಂದ್ರಾ XUV 7XO ಬಲವಾದ ಅಭಿಮಾನಿಗಳನ್ನು ಹೊಂದಿದ್ದರೂ, ಹೊಸ ಸ್ಪರ್ಧಿಗಳು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದ್ದಾರೆ. ಕಿಯಾ, ಟೊಯೋಟಾ, MG, ಮತ್ತು ರೆನಾಲ್ಟ್ನಂತಹ ಬ್ರ್ಯಾಂಡ್ಗಳು ತಮ್ಮ ಹೊಸ 7…
Read More » -

‘ಬದುಕಿನ ಭದ್ರ ಬುನಾದಿ ಉಕ್ಕಿನಿಂದಲ್ಲ, ಮಹಿಳೆಯರಿಂದ’
ಅಹ್ಮದಾಬಾದ್: ಇಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ಭಾರತದ ಖ್ಯಾತ ಉದ್ಯಮಿ ಹಾಗೂ ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ, ತಮ್ಮ…
Read More » -

AI ಬಳಕೆಯಲ್ಲಿ ಪುರುಷರಿಗಿಂತ ಮಹಿಳೆಯರೇ ಸಾಟಿ!
ಭಾರತೀಯ ವೃತ್ತಿಪರ ಮಹಿಳೆಯರು ತಂತ್ರಜ್ಞಾನ ಲೋಕದಲ್ಲಿ ಹೊಸ ಕ್ರಾಂತಿ ಸೃಷ್ಟಿಸುತ್ತಿದ್ದು, ಕೃತಕ ಬುದ್ಧಿಮತ್ತೆ (AI) ಬಳಕೆಯಲ್ಲಿ ಪುರುಷರಿಗಿಂತಲೂ ಹೆಚ್ಚು ಆತ್ಮವಿಶ್ವಾಸ ಪ್ರದರ್ಶಿಸುತ್ತಿದ್ದಾರೆ. ಲಿಂಕ್ಡ್ಇನ್ ಬಿಡುಗಡೆ ಮಾಡಿರುವ ಇತ್ತೀಚಿನ…
Read More » -

ಸೋಶಿಯಲ್ ಮೀಡಿಯಾದಲ್ಲಿ ಆಶಿಕಾ ಹವಾ; ಯುವರಾಣಿಯಂತೆ ಕಂಗೊಳಿಸಿದ ‘ಚುಟುಚುಟು’ ಬೆಡಗಿ!
ಸ್ಯಾಂಡಲ್ವುಡ್ನ ಜನಪ್ರಿಯ ನಟಿ ಆಶಿಕಾ ರಂಗನಾಥ್ ಸಿನಿಮಾಗಳ ಚಿತ್ರೀಕರಣದ ನಡುವೆಯೂ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿದ್ದು, ತಮ್ಮ ಅಭಿಮಾನಿಗಳಿಗಾಗಿ ಸದಾ ಹೊಸ ಹೊಸ ಫೋಟೋಶೂಟ್ಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ…
Read More » -

ಅಮೆರಿಕ ಯುದ್ಧದ ಅಗ್ನಿಪರ್ವ; 660 ಲಕ್ಷ ಕೋಟಿ ರೂಪಾಯಿಗಳ ಭಸ್ಮ!
2001ರ ಸೆಪ್ಟೆಂಬರ್ 11… ಅಮೆರಿಕದ ಮೇಲೆ ನಡೆದ ಆ ಒಂದು ದಾಳಿ ಇಡೀ ಜಗತ್ತಿನ ಭೂಪಟವನ್ನೇ ಬದಲಿಸಿತು. ಅಂದು ಶುರುವಾದ ಅಮೆರಿಕದ ‘ವಾರ್ ಆನ್ ಟೆರರ್’ ಇಂದು…
Read More » -

ಯುದ್ಧದ ಮಾಫಿಯಾ; ಶವಗಳ ಮೇಲೆ ನಡೆಯುವ ವ್ಯಾಪಾರ!
ನಾವೆಲ್ಲರೂ ಯುದ್ಧವನ್ನು ಸಾವು, ನೋವು ಮತ್ತು ದೇಶಭಕ್ತಿಯ ಕನ್ನಡಕದಿಂದ ನೋಡುತ್ತೇವೆ. ಆದರೆ ನಿಮಗೆ ಗೊತ್ತಾ? ಯುದ್ಧ ಎನ್ನುವುದು ಜಗತ್ತಿನ ಅತಿ ದೊಡ್ಡ ‘ಬ್ಯುಸಿನೆಸ್’! ಗಡಿಯಲ್ಲಿ ಸೈನಿಕರು ಪ್ರಾಣ…
Read More » -

ಕಿಲ್ಲರ್ ರೋಬೋಟ್’ ಯುಗಕ್ಕೆ ಜಗತ್ತು ಸಿದ್ಧವಾಗಿದೆಯೇ?
ಯುದ್ಧವೆಂದರೆ ಸೈನಿಕರು ರಣರಂಗದಲ್ಲಿ ಓಡುವುದನ್ನು ನೋಡಿದ್ದೀರಿ. ಆದರೆ ಈಗಿನ ಯುದ್ಧಭೂಮಿಯಲ್ಲಿ ಸೈನಿಕರೇ ಇಲ್ಲದಿದ್ದರೆ? ಹೌದು, ನಾವು ಪ್ರವೇಶಿಸುತ್ತಿದ್ದೇವೆ ‘ಕಿಿಲ್ಲರ್ ರೋಬೋಟ್ಗಳ’ ಯುಗಕ್ಕೆ! ಇಲ್ಲಿ ಸಾವು ಸಂಭವಿಸುವುದು ಗುಂಡಿನಿಂದಲ್ಲ,…
Read More » -

ಇರಾನ್-ಇಸ್ರೇಲ್ ಮಹಾಸಂಗ್ರಾಮ; ಭಾರತದ ಮೇಲೆ ಬೀಳಲಿದೆಯೇ ಆರ್ಥಿಕ ಬಾಂಬ್?
ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಈ ಭೀಕರ ಯುದ್ಧ ಕೇವಲ ಅಲ್ಲಿಗೆ ಸೀಮಿತವಾಗಿಲ್ಲ. ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ಭಾರತದ ಸಾಮಾನ್ಯ ಮನುಷ್ಯನ ಜೇಬಿಗೂ ಇದು ಕತ್ತರಿ…
Read More » -

ನಲುಗಿದ ತೆಹ್ರಾನ್ನ ‘ಗಾಂಧಿ ಹಾಸ್ಪಿಟಲ್’; ಯುದ್ಧಭೂಮಿಯಲ್ಲಿ ಶಾಂತಿದೂತನ ನೆನಪು!
ಇರಾನ್ ರಾಜಧಾನಿ ತೆಹ್ರಾನ್ ಈಗ ನರಕಸದೃಶವಾಗಿದೆ! ಆಕಾಶದಿಂದ ಸುರಿಯುತ್ತಿರುವ ಕ್ಷಿಪಣಿ ಮಳೆ, ನೆಲದಲ್ಲಿ ಹರಡಿರುವ ಬಾಂಬ್ ಶಿಥಿಲಗಳು… ಇಸ್ರೇಲ್ ಮತ್ತು ಅಮೆರಿಕಾದ ಜಂಟಿ ಪ್ರಹಾರಕ್ಕೆ ಇಡೀ ನಗರವೇ…
Read More » -

ಅಂದು ಗ್ಲಾಮರ್ ಅಂದವರು ಇಂದು ಪಾಪರಾಜಿ ವಿರೋಧಿಸುವುದೇಕೆ?
ಸ್ಯಾಂಡಲ್ವುಡ್ನಲ್ಲಿ ಸದ್ಯ ಆರಂಭವಾಗಿರುವ ‘ಪಾಪರಾಜಿಗಳ ವಿರುದ್ಧದ ಅಭಿಯಾನ’ ಗಾಂಧಿನಗರದ ಗಲ್ಲಿಗಳಲ್ಲಿ ಪರ-ವಿರೋಧದ ದೊಡ್ಡ ಚರ್ಚೆಗೆ ಕಾರಣವಾಗಿದೆ. ಪಾಪರಾಜಿ ಎಂದರೆ ಪ್ರಸಿದ್ಧ ವ್ಯಕ್ತಿಗಳನ್ನು, ಅಂದರೆ ಸಿನಿಮಾ ತಾರೆಗಳು, ರಾಜಕಾರಣಿಗಳು…
Read More » -

ಫೆಬ್ರವರಿ 28; ವಿಜ್ಞಾನದ ಸಂಭ್ರಮ ಮತ್ತು ಜಾಗೃತಿಯ ವಿಶೇಷ ದಿನ
ಫೆಬ್ರವರಿ 28 ಕೇವಲ ಕ್ಯಾಲೆಂಡರ್ನ ಒಂದು ದಿನವಲ್ಲ ಇದು ಜ್ಞಾನ, ವಿಜ್ಞಾನ ಮತ್ತು ಮಾನವೀಯತೆಯ ದೃಷ್ಟಿಯಿಂದ ಅತ್ಯಂತ ಮಹತ್ವದ ದಿನವಾಗಿದೆ. ಪ್ರತಿ ವರ್ಷ ಫೆಬ್ರವರಿ ತಿಂಗಳ ಕೊನೆಯ…
Read More » -

ನಿಮ್ಮ ನಾಯಿ ನಿಮ್ಮನ್ನು ನೆಕ್ಕುತ್ತಿದೆಯೇ? ನಾಯಿ ಪ್ರೀತಿಯಿಂದ ನೆಕ್ಕಿದ್ದಕ್ಕೆ ಕೈ-ಕಾಲು ಕಳೆದುಕೊಂಡ ಮಹಿಳೆ!
ನಿಮ್ಮ ಮನೆಯ ಮುದ್ದಿನ ನಾಯಿ ನಿಮ್ಮನ್ನು ಪ್ರೀತಿಯಿಂದ ನೆಕ್ಕುತ್ತಿದೆಯೇ? ಹಾಗಿದ್ದರೆ ಈ ಸ್ಟೋರಿ ಓದಲೇಬೇಕು. ನಾಯಿಯ ಮೇಲಿನ ಅತಿಯಾದ ಪ್ರೀತಿ ನಿಮ್ಮ ಪ್ರಾಣಕ್ಕೇ ಕುತ್ತು ತರಬಹುದು ಎಂಬ…
Read More » -

ಲವ್ವೋ ಲವ್ವು… ಇವತ್ತು ವ್ಯಾಲೆಂಟೈನ್ಸ್ ಡೇ ಫುಲ್ ಕಿಕ್ಕು!
ಪ್ರೀತಿ ಮತ್ತು ಸ್ನೇಹದ ಸಂಕೇತವಾದ ಪ್ರೇಮಿಗಳ ದಿನವನ್ನು ವಿಶ್ವಾದ್ಯಂತ ಅತ್ಯಂತ ಸಡಗರದಿಂದ ಆಚರಿಸಲಾಗುತ್ತಿದೆ. ಫೆಬ್ರವರಿ 14ರ ಈ ದಿನವು ಪ್ರೇಮಿಗಳ ಪಾಲಿಗೆ ಅತ್ಯಂತ ವಿಶೇಷವಾಗಿದ್ದು, ತಮ್ಮ ಮನದ…
Read More » -

ಡಿಜಿಟಲ್ ಕಳ್ಳರ ಬಗ್ಗೆ ಎಚ್ಚರ; ಸೈಬರ್ ವಂಚನೆಯಿಂದ ಪಾರಾಗಲು ಇಲ್ಲಿದೆ ಟಿಪ್ಸ್!
ಇಂದಿನ ಡಿಜಿಟಲ್ ಯುಗದಲ್ಲಿ ಮನೆಗೆ ಕನ್ನ ಹಾಕುವ ಕಳ್ಳರಿಗಿಂತ, ನಿಮ್ಮ ಮೊಬೈಲ್ ಮೂಲಕವೇ ಬ್ಯಾಂಕ್ ಖಾತೆ ಖಾಲಿ ಮಾಡುವ ಸೈಬರ್ ವಂಚಕರ ಕಾಟ ಹೆಚ್ಚಾಗಿದೆ. ಈ “ಆನ್ಲೈನ್…
Read More » -

ವಿಶ್ವ ರೇಡಿಯೋ ದಿನ 2026; ಡಿಜಿಟಲ್ ಯುಗದಲ್ಲೂ ಮಾಸದ ರೇಡಿಯೋ ಮ್ಯಾಜಿಕ್
ಇಂಟರ್ನೆಟ್ ಮತ್ತು ಸ್ಮಾರ್ಟ್ಫೋನ್ ಯುಗದಲ್ಲಿ ಕ್ಷಣಾರ್ಧದಲ್ಲಿ ಮಾಹಿತಿ ಕೈಸೇರುತ್ತದೆಯಾದರೂ, ವಿಶ್ವಾಸಾರ್ಹ ಸಂವಹನ ಮಾಧ್ಯಮವಾಗಿ ರೇಡಿಯೋ ಇಂದಿಗೂ ತನ್ನದೇ ಆದ ಮಹತ್ವವನ್ನು ಉಳಿಸಿಕೊಂಡಿದೆ. ಜ್ಞಾನ, ಸುದ್ದಿ ಮತ್ತು ಮನರಂಜನೆಯನ್ನು…
Read More » -

ಸೂಪರ್ ಫುಡ್ ಸಿರಿಧಾನ್ಯಗಳ ಹಿಂದಿನ ಅಸಲಿ ಸತ್ಯ..!
ಆರೋಗ್ಯವಾಗಿರಬೇಕು ಅಂತ ಸಿರಿಧಾನ್ಯ ತಿನ್ನೋ ಪ್ಲಾನ್ ಇದೆಯಾ? ನಮ್ಮ ಪೂರ್ವಜರು ಯಾಕೆ ಅಷ್ಟು ಗಟ್ಟಿಯಾಗಿದ್ರು ಗೊತ್ತಾ? ಅವರು ತಿನ್ನುತ್ತಿದ್ದ ಫುಡ್ ಹಾಗಿತ್ತು! ಆದ್ರೆ ನಾವು ಇವತ್ತು ಬರೀ…
Read More » -

‘ಮಿಲನ’ ಸುಂದರಿ ಪಾರ್ವತಿ ಮೆನನ್ ಸಡನ್ ಚೇಂಜ್ ಓವರ್; ಬೋಲ್ಡ್ ಫೋಟೋಶೂಟ್
ಕನ್ನಡ ಚಿತ್ರರಂಗದ ಎವರ್ಗ್ರೀನ್ ಹಿಟ್ ಸಿನಿಮಾ ‘ಮಿಲನ’ ಎಂದಾಕ್ಷಣ ಎಲ್ಲರಿಗೂ ಮೊದಲು ನೆನಪಿಗೆ ಬರುವುದು ನಟಿ ಪಾರ್ವತಿ ಮೆನನ್ ಅವರ ಆ ಮುಗ್ಧ ಮುಖ ಮತ್ತು ನಟನೆ.…
Read More » -

ಒಂದು ಮುಷ್ಟಿ ಕಾಳು, ಆರೋಗ್ಯದ ಪಾಲು; ವಿಶ್ವ ದ್ವಿದಳ ಧಾನ್ಯ ದಿನದ ಮಹತ್ವ
ಪ್ರತಿ ವರ್ಷ ಫೆಬ್ರವರಿ 10ರಂದು ಆಚರಿಸಲಾಗುವ ವಿಶ್ವ ದ್ವಿದಳ ಧಾನ್ಯ ದಿನವು ಕೇವಲ ಒಂದು ದಿನದ ಆಚರಣೆಯಲ್ಲ, ಇದು ನಮ್ಮ ಆರೋಗ್ಯ ಮತ್ತು ಭೂಮಿಯ ಆರೋಗ್ಯದ ನಡುವಿನ…
Read More » -

ಚಾಕಲೇಟ್ ಡೇ; ಸಂಬಂಧಗಳಲ್ಲಿ ಸಿಹಿ ತುಂಬುವ ಸುಂದರ ದಿನ
ಫೆಬ್ರವರಿ ತಿಂಗಳು ಎಂದರೆ ಪ್ರೇಮಿಗಳ ಪಾಲಿಗೆ ಅತ್ಯಂತ ಸಂಭ್ರಮದ ಸಮಯ, ಅದರಲ್ಲಿಯೂ ವ್ಯಾಲೆಂಟೈನ್ಸ್ ವಾರದಲ್ಲಿ ಬರುವ ಮೂರನೇ ದಿನವಾದ ‘ಚಾಕಲೇಟ್ ಡೇ’ ಗೆ ವಿಶೇಷ ಮಹತ್ವವಿದೆ. ಪ್ರತಿ…
Read More » -

ತರಕಾರಿ ಸಿಪ್ಪೆಯಲ್ಲಿದೆ ರೋಗನಿರೋಧಕ ಶಕ್ತಿ..?ಸಿಪ್ಪೆ ಎಸೆಯುವ ಮುನ್ನ ಯೋಚಿಸಿ..!
ನಾವು ಪ್ರತಿದಿನ ಅಡುಗೆ ಮಾಡುವಾಗ ತರಕಾರಿ ಮತ್ತು ಹಣ್ಣುಗಳ ಸಿಪ್ಪೆಯನ್ನು ಸುಲಿದು ಎಸೆಯುವುದು ಒಂದು ರೂಢಿಯಾಗಿಬಿಟ್ಟಿದೆ. ಆದರೆ ವಿಜ್ಞಾನದ ಪ್ರಕಾರ, ಅನೇಕ ತರಕಾರಿಗಳ ಸಿಪ್ಪೆಯು ತಿರುಳಿಗಿಂತ ಹೆಚ್ಚು…
Read More » -

ನಿದ್ರೆಯಲ್ಲಿ ಕೆಳಗೆ ಬಿದ್ದಂತೆ ಆಗುತ್ತಾ ..? ಏನಿದು ‘ಹಿಪ್ನಿಕ್ ಜರ್ಕ್’.. ?
ನಾವೆಲ್ಲರೂ ಆರಾಮವಾಗಿ ನಿದ್ರೆಗೆ ಜಾರುತ್ತಿರುವಾಗ, ಇದ್ದಕ್ಕಿದ್ದಂತೆ ಎತ್ತರದಿಂದ ಕೆಳಗೆ ಬಿದ್ದಂತೆ ಅನಿಸಿ, ಮೈ ಕೊಡವಿ ಎಚ್ಚರವಾದ ಅನುಭವವನ್ನು ಒಂದಲ್ಲಾ ಒಂದು ಬಾರಿ ಪಡದೇ ಇರುತ್ತೇವೆ. ಆ ಕ್ಷಣದಲ್ಲಿ…
Read More » -

ಹಾವಿನಂತೆ ಮನುಷ್ಯರೂ ಪೊರೆ ಬಿಡ್ತಾರಾ? ಪ್ರತಿ ತಿಂಗಳು ನಿಮ್ಮ ಮೈಮೇಲೆ ಹೊಸ ಚರ್ಮ..!?
ಹಾವು ತನ್ನ ಹಳೆಯ ಪೊರೆಯನ್ನು ಕಳಚಿ ಹೊಸ ರೂಪ ಪಡೆಯುವುದನ್ನು ನಾವೆಲ್ಲರೂ ಆಶ್ಚರ್ಯದಿಂದ ನೋಡುತ್ತೇವೆ. ಆದರೆ ನಂಬಲಾಗದ ಸತ್ಯವೆಂದರೆ ಮನುಷ್ಯರು ಕೂಡ ಹಾವಿನಂತೆಯೇ ನಿರಂತರವಾಗಿ ತಮ್ಮ ಚರ್ಮವನ್ನು…
Read More » -

ಹುಟ್ಟಿದ ಮಗು ಮೊದಲು ಅಳುವುದೇಕೆ? ಈ ಅಳುವಿನ ಹಿಂದಿರುವ ರಹಸ್ಯ ಗೊತ್ತಾ ..?
ಹೊಸ ಜೀವವೊಂದು ಈ ಸುಂದರ ಭೂಮಿಗೆ ಬಂದಾಗ ಕೇಳಿಬರುವ ಆ ಮೊದಲ ಅಳುವಿನ ಧ್ವನಿ ಹೆತ್ತವರಿಗೆ ಅಪಾರ ನೆಮ್ಮದಿ ಮತ್ತು ಸಂತೋಷವನ್ನು ತರುತ್ತದೆ. ವೈದ್ಯಕೀಯ ಲೋಕದಲ್ಲಿ ಮಗುವಿನ…
Read More » -

ಮಾರ್ಚ್ 03ರ ವರೆಗೂ ಚಿನ್ನಕ್ಕೆ ಕೈ ಹಾಕಬೇಡಿ! ಗ್ರಹಣದಲ್ಲಿ ಅಡಗಿದೆ ‘ಬಂಗಾರದ’ ರಹಸ್ಯ
ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿರುವವರಿಗೆ ಜ್ಯೋತಿಷ್ಯ ಶಾಸ್ತ್ರ ಮತ್ತು ತಜ್ಞರಿಂದ ಒಂದು ಅಚ್ಚರಿಯ ಎಚ್ಚರಿಕೆ ಸಂದೇಶ ರವಾನೆಯಾಗಿದೆ. ಮಾರ್ಚ್ 03, 2026ರಂದು ಸಂಭವಿಸಲಿರುವ…
Read More » -

ದ್ವಿಜಪ್ರಿಯ ಸಂಕಷ್ಟ ಚತುರ್ಥಿ; ವಿಘ್ನನಿವಾರಕನ ಆರಾಧನೆ & ವ್ರತದ ಮಹತ್ವ
2026ರ ಫೆಬ್ರವರಿ 5, ಗುರುವಾರ. ಮಾಘ ಮಾಸದ ಕೃಷ್ಣ ಪಕ್ಷದಲ್ಲಿ ಬರುವ ಈ ಸಂಕಷ್ಟಹರ ಚತುರ್ಥಿಯನ್ನು ದ್ವಿಜಪ್ರಿಯ ಸಂಕಷ್ಟ ಚತುರ್ಥಿ ಎಂದು ಕರೆಯಲಾಗುತ್ತದೆ. ಸಂಕಷ್ಟ ಎಂದರೆ ಕಷ್ಟಗಳನ್ನು…
Read More » -

ಮೂಗಿನ ಈ ‘ಮ್ಯಾಜಿಕ್’ ಗೊತ್ತಾ?ನಿಮ್ಮ ಮೂಗಿನಲ್ಲಿದೆ ‘ಟೈಮ್ ಟ್ರಾವೆಲ್’ ಮಾಡುವ ಪವರ್
ಮನುಷ್ಯನ ದೇಹದ ಅಂಗಾಂಗಗಳ ಸಾಮರ್ಥ್ಯದ ಬಗ್ಗೆ ನಾವು ತಿಳಿದುಕೊಂಡಿರುವುದು ಬಹಳ ಕಡಿಮೆ. ಸಾಮಾನ್ಯವಾಗಿ ನಮಗೆ ಕಣ್ಣಿನಿಂದ ಕೋಟ್ಯಂತರ ಬಣ್ಣಗಳನ್ನು ನೋಡಲು ಸಾಧ್ಯವಿದೆ ಎಂಬುದು ತಿಳಿದಿದೆ, ಆದರೆ ವಾಸನೆ…
Read More » -

800 ಕೋಟಿ ಜನ;ಒಬ್ಬರ ಫಿಂಗರ್ಪ್ರಿಂಟ್ ಇನ್ನೊಬ್ಬರಿಗೆ ಮ್ಯಾಚ್ ಆಗಲ್ಲ ಯಾಕೆ?
ಇಂದಿನ ತಾಂತ್ರಿಕ ಯುಗದಲ್ಲಿ ಮೊಬೈಲ್ ಅನ್ಲಾಕ್ ಮಾಡುವುದರಿಂದ ಹಿಡಿದು ಬ್ಯಾಂಕಿಂಗ್ ವ್ಯವಹಾರದವರೆಗೆ ಬೆರಳಚ್ಚು ಅತಿ ಮುಖ್ಯವಾದ ಪಾತ್ರ ವಹಿಸುತ್ತದೆ. ಆದರೆ ಜಗತ್ತಿನ ಇಷ್ಟೊಂದು ಕೋಟಿ ಜನಸಂಖ್ಯೆಯಲ್ಲಿ ಪ್ರತಿಯೊಬ್ಬರ…
Read More » -

ಸತ್ತ ಮೇಲೂ ಮೆದುಳು ಸಾಯಲ್ಲ! ಸಾವಿನ ನಂತರ 10 ನಿಮಿಷಗಳಲ್ಲಿ ನಡೆಯುವ ಪವಾಡವೇನು?
ಸಾವೆಂದರೆ ಎಲ್ಲದರ ಅಂತ್ಯ ಎಂದು ನಾವು ಭಾವಿಸುತ್ತೇವೆ. ವೈದ್ಯಕೀಯ ಲೋಕದಲ್ಲಿ ಹೃದಯ ಬಡಿತ ನಿಂತ ತಕ್ಷಣ ವ್ಯಕ್ತಿಯನ್ನು ‘ಮೃತ’ ಎಂದು ಘೋಷಿಸಲಾಗುತ್ತದೆ. ಆದರೆ, ಇತ್ತೀಚಿನ ವೈಜ್ಞಾನಿಕ ಸಂಶೋಧನೆಗಳು…
Read More » -

ಸಮುದ್ರದ ಅಡಿಯಲ್ಲಿ ಅಡಗಿದೆ 2 ಕೋಟಿ ಟನ್ ಚಿನ್ನ..!ನಮಗೂ ಸಿಗುತ್ತಾ ‘ಬಂಗಾರದ’ ಪಾಲು?
ಸಮುದ್ರದ ಅಗಾಧ ನೀಲಿ ನೀರಿನ ಅಡಿಯಲ್ಲಿ ಕೇವಲ ಜಲಚರಗಳಷ್ಟೇ ಅಲ್ಲ, ಮನುಷ್ಯನ ಕಲ್ಪನೆಗೂ ಮೀರಿದ ಬೃಹತ್ ಪ್ರಮಾಣದ ಚಿನ್ನದ ನಿಧಿ ಅಡಗಿದೆ. ವಿಜ್ಞಾನಿಗಳ ಅಂದಾಜಿನ ಪ್ರಕಾರ, ಜಗತ್ತಿನಾದ್ಯಂತ…
Read More » -

ಮಾಘ ಹುಣ್ಣಿಮೆ 1ಫೆಬ್ರವರಿ 2026; ಪುಣ್ಯ ಸ್ನಾನ ಮತ್ತು ದಾನ ಮಾಡಿದರೆ ಶುಭ ಲಾಭ
ಮಾಘ ಹುಣ್ಣಿಮೆ ಹಿಂದೂ ಧರ್ಮದಲ್ಲಿ ಅತ್ಯಂತ ಶುಭ ದಿನವೆಂದು ಪರಿಗಣಿಸಿ ಆಚರಿಸಲಾಗುತ್ತದೆ. ಆ ದಿನ ಪವಿತ್ರ ನದಿಗಳಲ್ಲಿ ಸ್ನಾನ ಮಾಡುವುದರಿಂದ , ದಾನ ನೀಡುವುದು ಮತ್ತು ಪೂಜೆ…
Read More » -

ಒಂಟಿ ಹುಡುಗಿಯರು ಗೂಗಲ್ನಲ್ಲಿ ಏನು ಹುಡುಕುತ್ತಾರೆ ಗೊತ್ತಾ..? ಈ ಸೀಕ್ರೆಟ್ ನೋಡಿ!
ಮಹಿಳೆಯರು ಗೂಗಲ್ನಲ್ಲಿ ಹುಡುಕುವ ವಿಷಯಗಳು ಬಹಳ ವೈವಿಧ್ಯಮಯವಾಗಿವೆ. ಬಹುತೇಕ ಮಹಿಳೆಯರು ತಮ್ಮ ವೈಯಕ್ತಿಕ ಜೀವನ, ಆರೋಗ್ಯ ಸಲಹೆಗಳು, ಸೌಂದರ್ಯ ತಂತ್ರಗಳು, ಫ್ಯಾಷನ್ ಮತ್ತು ಅಡುಗೆ ರೆಸಿಪಿಗಳ ಬಗ್ಗೆ…
Read More » -

ಬಸವಣ್ಣ ವಿರಚಿತ ವ್ಯಕ್ತ ಶೂನ್ಯಪೀಠವೇರಿ ಅವ್ಯಕ್ತನಾದ ಅಲ್ಲಮ
ಶೂನ್ಯ ಎಂಬುದಕ್ಕೆ ಬೇರೆಬೇರೆ ಅರ್ಥದ ನೆಲಸುಗಳುಂಟು. ತತ್ವಶಾಸ್ತ್ರ, ಅಧ್ಯಾತ್ಮವಿದ್ಯೆ ಮತ್ತು ಅನುಭಾವಶಾಸ್ತ್ರದಲ್ಲಿ ಭಿನ್ನಭಿನ್ನ ಬಗೆಯ ಅರ್ಥಗಳು ಕಾಣಬರುತ್ತವೆ. ವೈದಿಕ, ಬೌದ್ಧ ಮತ್ತು ಜೈನದರ್ಶನಗಳು ಪ್ರಧಾನವಾಗಿ ದರ್ಶನಶಾಖೆಗೆ ಸೇರಿವೆ.…
Read More » -

ಥಿಯೇಟರ್ ಗಳ ಅಭಾವ: ದುನಿಯಾ ವಿಜಯ್ ನಟನೆಯ ‘ಮಾರುತ’ ಚಿತ್ರ ಬಿಡುಗಡೆ ಡೇಟ್ ಮುಂದಕ್ಕೆ..!
ನಟ ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಅಭಿನಯದ ಮಾರುತ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರಮಂದಿರಗಳ ಕೊರತೆಯಿಂದ ಮುಂದೂಡಲಾಗಿದೆ. ಅಕ್ಟೋಬರ್ 31 ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರವು…
Read More » -

ಅಪ್ಪು ಅಭಿಮಾನಿಗಳಿಗೆ ಸಿಹಿಸುದ್ದಿ; ಅ. 29ಕ್ಕೆ PRK ಆ್ಯಪ್ ಬಿಡುಗಡೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನು ಅಗಲಿ ವರ್ಷಗಳೇ ಕಳೆಯುತ್ತಿವೆ.. ಅವರ ನೆನಪು ಮಾತ್ರ ನಮ್ಮ ಮನದಲ್ಲಿ ಅಚ್ಚಳಿಯದೆ ಉಳಿದಿದೆ.. ಅಪ್ಪು ಅಭಿಮಾನಿಗಳಿಗಾಗಿಯೇ, ಅವರ…
Read More » -

ಬದರೀನಾಥನ ದರ್ಶನ ಪಡೆದ ಸೂಪರ್ ಸ್ಟಾರ್ ರಜನಿಕಾಂತ್
ಬದರೀನಾಥ ದೇವಾಲಯಕ್ಕೆ ಸೂಪರ್ಸ್ಟಾರ್ ರಜನಿಕಾಂತ್ ಭೇಟಿ ಬದರೀನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.. ರಜನಿಕಾಂತ್ ಅವರನ್ನ ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಸದಸ್ಯರು ಆದರದಿಂದ ಬರ ಮಾಡಿಕೊಂಡಿದ್ದಾರೆ.. ನಿನ್ನೆ…
Read More » -

ಹೈದ್ರಾಬಾದ್ನಲ್ಲಿ ಕನ್ನಡ ಮಾತಾಡಿದ್ದಕ್ಕೆ ರಿಷಬ್ ಸ್ಪಷ್ಟನೆ
ಸೆ.28 ರಂದು ಹೈದ್ರಾಬಾದ್ ನಲ್ಲಿ ನಡೆದ ಕಾಂತಾರ ಚಾಪ್ಟರ್-1 ಪ್ರೀ ರಿಲೀಸ್ ಇವೆಂಟ್ ನಲ್ಲಿ ನಟ ರಿಷಬ್ ಶೆಟ್ಟಿ ಕನ್ನಡದಲ್ಲೇ ಮಾತನಾಡಿರುವ ವಿಚಾರಕ್ಕೆ ಆಂಧ್ರ ಜನರ ಕೆಂಗಣ್ಣಿಗೆ…
Read More » -

ದೇವಸ್ಥಾನದಲ್ಲಿ ಕದ್ದು, ದೇವರ ಬಳಿಯೇ ಕ್ಷಮೆ ಯಾಚಿಸುತ್ತಿದ್ದ ಇಬ್ಬರು ಆರೋಪಿಗಳು ಬಂಧನ
ಬೆಂಗಳೂರು: ಪೂಜೆ ಮಾಡಿದ್ದ ದೇವಸ್ಥಾನದಲ್ಲೇ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅರ್ಚಕ ಪ್ರವೀಣ್ ಭಟ್ ಮತ್ತು ಸಂತೋಷ್ ಇಬ್ಬರು…
Read More » -

ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿ.ಎಂ ಸಿದ್ದರಾಮಯ್ಯ
ಮೈಸೂರು: ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದಿದ್ದಾರೆ.…
Read More » -

ಆಳಂದ ಮತಗಳ್ಳತನದ ಬಗ್ಗೆ ರಾಹುಲ್ ಸ್ಫೋಟಕ ಆರೋಪ
ರಾಜ್ಯದ ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ಮತಚೋರಿ ನಡೆದಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸ್ಫೋಟಕ ಆರೋಪ ಮಾಡಿದ್ದಾರೆ.. ನವದೆಹಲಿಯಲ್ಲಿ ಶಾಸಕ ಬಿ. ಆರ್…
Read More » -

ಡೆಹ್ರಾಡೂನ್ನಲ್ಲಿ ಮೇಘ ಸ್ಫೋಟ..ಕೊಚ್ಚಿ ಹೋದ ಮನೆಗಳು
ಡೆಹ್ರಾಡೂನ್: ತಡರಾತ್ರಿ ಭಾರೀ ಮೇಘ ಸ್ಫೋಟದಿಂದಾಗಿ ಮನೆಗಳು, ಕಾರು, ಅಂಗಡಿ ಮುಂಗಟ್ಟು ಕೊಚ್ಚಿಕೊಂಡು ಹೋಗಿದ್ದು, ತಮ್ಸಾನದಿ ಉಕ್ಕಿ ಹರಿಯುತ್ತಿದೆ. ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು…
Read More » -

ಮೂರನೇ ಮಹಡಿಯಿಂದ ಬಾಲಕಿ ತಳ್ಳಿ ಮಲತಾಯಿ ಕೊಲೆ
ಬೀದರ್: ಮೂರನೇ ಮಹಡಿಯಿಂದ 7 ವರ್ಷದ ಮಗುವನ್ನ ತಳ್ಳಿ ಮಲತಾಯಿ ಜೀವ ತೆಗೆದಿರುವ ಘಟನೆ ನಗರದ ಆದರ್ಶ ಕಾಲೋನಿಯಲ್ಲಿ 27ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 7…
Read More » -

Freedom TV MD L.M. Nagaraju receives Dr. Rajkumar Award
Bengaluru: Freedom TV Managing Director L.M. Nagaraju honored with the Dr. Rajkumar Award – 2025. Dr. Rajkumar’s close associate and…
Read More » -

ಪ್ರತಾಪ್ ಸಿಂಹ ಮತೀಯ ಅಂಧ ಭಾವನೆಗಳಿಂದ ಹೊರಗೆ ಬರಲಿ- ಹೆಚ್.ಸಿ ಮಹದೇವಪ್ಪ
ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಹ್ವಾನಿಸಿರುವ ನಿರ್ಧಾರವನ್ನು ಪ್ರಶ್ನಿಸಿ, ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ…
Read More » -

ನಟಿ ಪ್ರಿಯಾಂಕಾ, ಉಪೇಂದ್ರ ಮೊಬೈಲ್ ಹ್ಯಾಕ್.. ದುಡ್ಡು ಕೇಳಿದ್ರೆ ಕೊಡಬೇಡಿ.. ರಿಯಲ್ ಸ್ಟಾರ್ ಮನವಿ
ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ನಟ ಉಪೇಂದ್ರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಆಗಿದ್ದು, ವೀಡಿಯೋ ಮೂಲಕ ತಮ್ಮ ಮೊಬೈಲ್ ಹ್ಯಾಕ್ ಆಗಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ. ನಮ್ಮಿಬ್ಬರ…
Read More » -

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ: ಪ್ರತಾಪ್ ಸಿಂಹ ಸೇರಿ ಮೂವರ PIL ವಜಾ
ಬೆಂಗಳೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಬಾನು ಮುಷ್ತಾಕ್ ಅವರ ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿ ಹೈಕೋರ್ಟ್…
Read More » -

ಮನೆ ಖರೀದಿದಾರರಿಗೆ ಗುಡ್ ನ್ಯೂಸ್! ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ
ಸುಪ್ರೀಂ ಕೋರ್ಟ್ ಮಧ್ಯಮ ವರ್ಗದ ಮನೆ ಖರೀದಿದಾರರನ್ನು ರಕ್ಷಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟವಾಗಿ ಹೇಳಿದೆ. ಹಲವಾರು ನಿರ್ಮಾಣ ಯೋಜನೆಗಳು ವಿಳಂಬಗೊಂಡಿರುವ ಕಾರಣ ಸಾವಿರಾರು ಜನರು…
Read More » -

ಸಿ.ಟಿ ರವಿ ಅವರ ಸಂಸ್ಕೃತಿ ಬಗ್ಗೆ ಜನರಿಗೆ ಗೊತ್ತಿದೆ – ಡಿ.ಕೆ. ಶಿವಕುಮಾರ್
ಬೆಂಗಳೂರು: ಬಿಜೆಪಿ ನಾಯಕ ಸಿ.ಟಿ ರವಿ ದ್ವೇಷ ಭಾಷಣ ಮಾಡಿದ್ದಕ್ಕೆ ಎಫ್ಐಆರ್ ದಾಖಲಾಗಿರುವ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ.. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅವರ ಸಂಸ್ಕೃತಿ…
Read More » -

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಸ್ ಡ್ರೈವರ್ ಗೆ ಥಳಿತ
ಬೆಂಗಳೂರು: 15 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಸ್ ಡ್ರೈವರ್ ಬಾಲಕಿಯ ಕುಟುಂಬಸ್ಥರು ಥಳಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೈದರಾಬಾದ್ನಿಂದ ಬೆಂಗಳೂರಿಗೆ ಖಾಸಗಿ ಬಸ್…
Read More » -

ನೇಪಾಳದಲ್ಲಿ ಕೇಂದ್ರ ಹಣಕಾಸು ಮಂತ್ರಿಯನ್ನು ಅಟ್ಟಾಡಿಸಿ ಹೊಡೆದ ಉದ್ರಿಕ್ತರು
ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ಧ ಜನರಲ್ ಝಡ್ ಯುವಕರ ಆಕ್ರೋಶ ತಾರಕಕ್ಕೇರಿದೆ. ಸರ್ಕಾರದ ವಿವಾದಾತ್ಮಕ ನಿರ್ಧಾರವನ್ನು ರದ್ದುಗೊಳಿಸಿದರೂ, ಪ್ರತಿಭಟನೆಗಳು ತೀವ್ರಗೊಂಡು, ಹಿಂಸಾಚಾರಕ್ಕೆ ಕಾರಣವಾಗಿವೆ.…
Read More » -

ಸೆ. 11 ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಆಂಧ್ರ ಡಿಸಿಎಂ
ಮಂಗಳೂರು: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೆಪ್ಟೆಂಬರ್ 11 ರಂದು ಭೇಟಿ ನೀಡಲಿದ್ದಾರೆ. ಧರ್ಮಸ್ಥಳ ಪ್ರಕರಣ ರಾಜ್ಯದಲ್ಲಷ್ಟೇ ಅಲ್ಲದೆ ಅಂತರಾಷ್ಟೀಯಾಮಟ್ಟದಲ್ಲಿ ಸದ್ದು ಮಾಡುತ್ತು..…
Read More » -

ನೇಪಾಳದಲ್ಲಿ ಸೋಷಿಯಲ್ ಮೀಡಿಯಾ ಬ್ಯಾನ್.. ಸರ್ಕಾರದ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಕಠ್ಮಂಡು: ನೇಪಾಳದಲ್ಲಿ ಫೇಸ್ಬುಕ್, ಯೂಟ್ಯೂಬ್, ಎಕ್ಸ್ಆ್ಯಪ್ ಗಳನ್ನು ಸರ್ಕಾರ ಬ್ಯಾನ್ ಮಾಡಿದ್ದು, ನೇಪಾಳದ ಸರ್ಕಾರದ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ಧಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದು, ಪೊಲೀಸರು…
Read More » -

ದರ್ಶನ್ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ -ನಟ ಪ್ರಜ್ವಲ್ ಬೇಸರ
ನಟ ದರ್ಶನ್ ನೇರಾ-ನೇರ ನಡವಳಿಕೆಗೆ ಹೆಸರಾದವರು.. ನೇರವಂತಿಕೆಯ ಜೊತೆಗೆ ಹೃದಯವಂತಿಕೆಗೂ ಕೂಡ ಹೆಸರಾದವ್ರು, ತಾನು ಬೆಳೆದು ತನ್ನವರನ್ನು ಬೆಳೆಸೊ ಗುಣ ದರ್ಶನ್ ಅವರದ್ದು, ಇದಕ್ಕೆ ಕೈಗನ್ನಡಿಯಂತೆ ಕನ್ನಡ…
Read More » -

ಶೂಟಿಂಗ್ ಸೆಟ್ ನಲ್ಲಿ ಫ್ಯಾನ್ಸ್ ಮೇಲೆ ಶಿವಣ್ಣ ಗರಂ.. ಪೋಟೋ ವೈರಲ್..!
ನಟ ಶಿವಣ್ಣ ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡ ಬಳಿಕ ಇದೀಗ ಸಿನಿಮಾಗಳಲ್ಲಿ ಮತ್ತೆ ಬ್ಯೂಸಿಯಾಗದ್ದಾರೆ. ಕ್ಯಾನ್ಸರ್ ಸಮಸ್ಯೆಯಿಂದ ಬಳಲಿದ್ದ ಶಿವಣ್ಣ,ವಿದೇಶಕ್ಕೆ ಹೋಗಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದು ಸಂಪೂರ್ಣ ಗುಣಮುಖರಾಗಿದ್ದು,…
Read More » -

ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ರಾಜಕೀಯ ಯಾತ್ರೆ; ಸಿದ್ದರಾಮಯ್ಯ ವ್ಯಂಗ್ಯ
ಮೈಸೂರು: ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿ ಕೈಗೊಂಡಿರುವ ಧರ್ಮಸ್ಥಳ ಚಲೋ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬಿಜೆಪಿಯವರು ಧರ್ಮಸ್ಥಳಕ್ಕೆ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ.…
Read More » -

ಕೇರಳದ ಪ್ರಸಿದ್ಧ ಓಣಂ ಹಬ್ಬದ ಪ್ರಮುಖ್ಯತೆ ಏನು ಗೊತ್ತಾ..?
ಓಣಂ ಕೇರಳ ರಾಜ್ಯದ ಪ್ರಮುಖ ಹಾಗೂ ಪ್ರಸಿದ್ಧ ಹಬ್ಬ. ಪ್ರತಿವರ್ಷ ಚಿಂಗರಿ ತಿಂಗಳು (ಆಗಸ್ಟ್-ಸೆಪ್ಟೆಂಬರ್)ನಲ್ಲಿ 10 ದಿನಗಳ ಕಾಲ ಈ ಹಬ್ಬವನ್ನು ಆಚರಿಸಲಾಗುತ್ತದೆ. ಇದು ಕೇರಳದ ಕೃಷಿ…
Read More » -

ಪವಿತ್ರಾಗೌಡ ಜಾಮೀನು ಅರ್ಜಿ ವಜಾ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿ ಪವಿತ್ರಾಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ತಾಂತ್ರಿಕ ಕಾರಣ ನೀಡಿ ಹಾಕಿದ್ದ ಪವಿತ್ರಾ ಗೌಡ ಅವರು ಸಲ್ಲಿಸಿದ್ದ ಜಾಮೀನು…
Read More » -

ಸಿನಿಮಾ ಬಿಟ್ಟು ಹೋಟೆಲ್ ಸೇರಿಕೊಂಡ್ರಾ Sapthami Gowda? ಕಾಂತಾರ ಬೆಡಗಿ ದೋಸೆಗೆ ಸಕತ್ ಡಿಮಾಂಡ್!
ಕಾಂತಾರ ಬೆಡಗಿ ಸಪ್ತಮಿ ಗೌಡ ಹೋಟೆಲ್ ಒಂದರಲ್ಲಿ ದೋಸೆ ಮಾಡುತ್ತಿರುವ ವಿಡಿಯೋ ಎಲ್ಲೆಡೆ ಈಗ ಸಖತ್ ವೈರಲ್ ಆಗಿದೆ.ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ಕಾಂತಾರ ಬೆಡಗಿ…
Read More » -

ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರಾ..? ಕೋರ್ಟ್ನಲ್ಲಿ ಇಂದು ನಿರ್ಧಾರ
ಬೆಂಗಳೂರು : ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್ ಹಾಗೂ ಇತರೆ ಆರೋಪಗಳನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡ್ತಾರಾ ಎಂಬುದು ಇಂದು ಕೋರ್ಟ್ನಲ್ಲಿ ನಿರ್ಧಾರವಾಗಲಿದೆ.. ಎ1 ಆರೋಪಿ ಪವಿತ್ರಗೌಡ…
Read More » -

ಧರ್ಮಸ್ಥಳ ಸೌಜನ್ಯ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಸಾವಿರಾರು ಮೃತದೇಹಗಳನ್ನು ಹೂಳಲಾಗಿದೆ ಎಂದು ಆರೋಪಿಸಿ ಅಪಪ್ರಚಾರ ಮಾಡಲಾಗುತ್ತಿದೆ. ಇದು ವ್ಯವಸ್ಥಿತವಾಗಿ ಕ್ಷೇತ್ರದ ಮೇಲೆ ಮಸಿ ಬಳಿಯುವ ಕೆಲಸ ಎಂದು ಬಿಜೆಪಿ ನಾಯಕರು,…
Read More » -

ಪ್ರಬಲ ಭೂಕಂಪನಕ್ಕೆ ನಲುಗಿದ ಅಪ್ಘಾನಿಸ್ತಾನ
ಅಪ್ಘಾನಿಸ್ತಾನ:ಅಫ್ಘಾನಿಸ್ತಾನದಲ್ಲಿ ಕಳೆದ ರಾತ್ರಿ ಪ್ರಬಲ ಭೂಕಂಪನ ಸಂಭವಿಸಿದೆ. ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 800ಕ್ಕೂ ಜನರು ಸಾವನ್ನಪ್ಪಿದ್ದಾರೆ. ಮತ್ತು 2500 ಕ್ಕೂ ಹೆಚ್ಚು ಜನರು…
Read More » -

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಬಿಜೆಪಿ ಹೋರಾಟ
ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿ ಧರ್ಮಸ್ಥಳ ಚಲೋ ಆರಂಭಿಸಿದೆ. ಇಂದು ಧರ್ಮಸ್ಥಳ ಕ್ಷೇತ್ರದ ಹೊರವಲಯದಲ್ಲಿರುವ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜನೆಯಾಗಿತ್ತು. ಧರ್ಮಸ್ಥಳ…
Read More » -

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ಮುರ್ಮು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ
ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಲು ಇಂದು ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಗುಚ್ಚು ನೀಡುವ…
Read More » -

ಪೌರಾಣಿ ಚಿತ್ರ ಮಾಡೋಕೆ ಇಷ್ಟ ಪಡೋದಿಲ್ಲ- ನಟ ಕಿಚ್ಚ ಸುದೀಪ್
ಕಿಚ್ಚ ಸುದೀಪ್ ಯಾಕೆ ಪೌರಾಣಿಕ ಸಿನಿಮಾ ಮಾಡೋದಿಲ್ಲ.ಜನ್ಮ ದಿನದ ಹಿನ್ನೆಲೆಯಲ್ಲಿಯೇ ಆಯೋಜಿಸಿದ್ದ ಪ್ರೆಸ್ ಮೀಟ್ ಅಲ್ಲಿಯೇ ಸುದೀಪ್ ಈ ಬಗ್ಗೆ ಹೇಳಿದ್ದಾರೆ. ಇದರೊಟ್ಟಿಗೆ ಕುದುರೆ ಕಥೆಯನ್ನೂ ಹೇಳಿದ್ದಾರೆ.…
Read More » -

ಸರ್ಕಾರಿ ಕೆಲಸಗಳಿಗೆ ಇನ್ಮುಂದೆ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್ ಸೇವೆ ಪಡೆಯಲು ನಿರ್ಧಾರ
ಬೆಂಗಳೂರು: ಇನ್ಮುಂದೆ ಸರ್ಕಾರಿ ಕೆಲಸಗಳಿಗೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್, ವಿಮಾನ ಸೇವೆ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ…
Read More » -

ಬಿಜೆಪಿಯಲ್ಲಿಯೇ ಯತ್ನಾಳ್ ಅವರ ಮಾತಿಗೆ ಬೆಲೆ ಕೊಟ್ಟಿಲ್ಲ- ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಜೆಪಿ ಹೋಗೋಕೆ ಸಿದ್ಧತೆ ಮಾಡಿದ್ರು ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯಿಂದ…
Read More » -

ಬಿಜೆಪಿಯಿಂದ ಧರ್ಮಸ್ಥಳ ಚಲೋ: ರಾಜಕೀಯವಾಗಿ ಧರ್ಮಸ್ಥಳ ಯಾತ್ರೆ – ಸಿದ್ದರಾಮಯ್ಯ
ಮೈಸೂರು : ಬಿಜೆಪಿ ನಾಯಕರು ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಧರ್ಮಸ್ಥಳ ಚಲೋ ಹಮ್ಮಿಕೊಂಡಿದೆ. ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ…
Read More » -

ಅನೈತಿಕ ಸಂಬಂಧ ಶಂಕೆ: ಪೆಟ್ರೋಲ್ ಸುರಿದು 26ರ ಲಿವ್ ಇನ್ ಗೆಳತಿಯ ಹತ್ಯೆ
ಬೆಂಗಳೂರು: 26 ರ್ಷದ ಮಹಿಳೆ ಜೊತೆ ಲಿವಿಂಗ್ ಟುಗೆದರ್ನಲ್ಲಿದ್ದ ವ್ಯಕ್ತಿಯೋರ್ವ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ಯುವತಿ ಮೇಲೆ ಪೆಟ್ರೋಲ್ ಸುರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ…
Read More » -

ಎಸ್ಸಿಒ ಸಭೆಯಲ್ಲಿ ಭಯೋತ್ಪಾದನೆ ಬಗ್ಗೆ ಪ್ರಸ್ತಾಪಿಸಿದ ಮೋದಿ
ಚೀನಾದಲ್ಲಿ ನಡೆದ ಎಸ್ಸಿಒ ಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆ ವಿರುದ್ಧ ಧ್ವನಿ ಎತ್ತಿದರು. ಗಡಿಯಾಚೆಗಿನ ಭಯೋತ್ಪಾದನೆಯು ಭಾರತ ಮತ್ತು ಚೀನಾ ಎರಡರ ಮೇಲೂ…
Read More » -

ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕುಸಿದುಬಿದ್ದು ಇಬ್ಬರು ಸಾವು
ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ರಾಜ್ಯದ ಹಲವೆಡೆ ದುರಂತ ಸಂಭವಿಸಿದೆ. ಮೆರವಣಿಯಲ್ಲಿ ನೃತ್ಯ ಮಾಡುವ ವೇಳೆ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಎರಡು ಪ್ರತ್ಯೇಕ ಘಟನೆಗಳು…
Read More » -

ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ 51.50 ರೂ. ಇಳಿಕೆ
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ 51.50 ರೂ. ಇಳಿಕೆಯಾಗಿದೆ. ವಿದೇಶಿಯ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಡಂರ್ಗಳ ಬೆಲೆಯಲ್ಲಿ 51.50 ರೂ.…
Read More » -

ಮಸೀದಿಯಲ್ಲಿ ವಿಘ್ನೇಶ್ವರನ ಮೂರ್ತಿ ಪ್ರತಿಷ್ಠಾಪಿಸಿ ಭಾವೈಕ್ಯತೆ ಮೆರೆದ ಗ್ರಾಮಸ್ಥರು
ಗದಗ ಜಿಲ್ಲೆ ರೋಣ ತಾಲೂಕಿನ ಸಂದಿವಾಡ ಗ್ರಾಮಸ್ಥರು ಮಸೀದಿಯಲ್ಲಿ ಗಣೇಶನ ಮೂರ್ತಿ ಪತ್ರಷ್ಠಾಪನೆ ಮಾಡಿ ಭಾವೈಕ್ಯತೆ ಮೆರೆದಿದ್ದಾರೆ. ಜಾತಿ, ಧರ್ಮಗಳ ಹೆಸರಿನಲ್ಲಿ ಕಿತ್ತಾಟ ಮಾಡುವವರಿಗೆ ಸಂದಿಗವಾಡ ಗ್ರಾಮಸ್ಥರು…
Read More » -

ಕ್ಯಾಂಟರ್ ಹರಿದು ಸ್ಥಳದಲ್ಲೇ ದ್ವಿಚಕ್ರ ವಾಹನ ಸವಾರ ಸಾವು
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನ ಸವಾರನ ಮೇಲೆ ಕ್ಯಾಂಟರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗನಹಳ್ಳಿ ಬಳಿ ನಡೆದಿದೆ.…
Read More » -

ಡಿಕೆ ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿಟ್ಟಿದ್ದಾರೆ- ಬಸನಗೌಡ ಪಾಟೀಲ್ ಯತ್ನಾಳ್
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿ ಇಟ್ಟಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡಿಕೆ…
Read More » -

ಮೈಸೂರಿನಲ್ಲಿ ಪೆದ್ದಿ ಚಿತ್ರದ ಶೂಟಿಂಗ್.. ಸಿಎಂ ಭೇಟಿ ಮಾಡಿದ ರಾಮ್ ಚರಣ್
ಮೈಸೂರು: ತೆಲುಗು ಸ್ಟಾರ್ ನಟ ರಾಮ್ ಚರಣ್ ಸಿಎಂ ಸಿದ್ದರಾಮಯ್ಯ ಅವರನ್ನ ಮೈಸೂರಿನ ನಿವಾಸದಲ್ಲಿ ಭೇಟಿಯಾಗಿ ಗೌರವಿಸಿದರು. ಮೈಸೂರಿನಲ್ಲಿ ‘ಪೆದ್ದಿ’ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ನಟ ರಾಮ್ ಚರಣ್,…
Read More » -

ಬಾನು ಮುಷ್ತಾಕ್ ದಸರಾ ಉದ್ಘಾಟಿಸುವುದು ಸೂಕ್ತವಾಗಿದೆ-ಸಿದ್ದರಾಮಯ್ಯ
ಮೈಸೂರು: ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಾಂಬೆಯ…
Read More » -

ಇಂದು ಕೋರ್ಟ್ನಲ್ಲಿ ದರ್ಶನ್ ಬಳ್ಳಾರಿ ಜೈಲಿನ ಸ್ಥಳಾಂತರ ಭವಿಷ್ಯ ನಿರ್ಧಾರ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಆರೋಪಿ ದರ್ಶನ್ ಸೇರಿ ಐವರು ಆರೋಪಿಗಳ ಜೈಲು ಸ್ಥಳಾಂತರ ಕೋರಿರುವ ಅರ್ಜಿ ಇಂದು ವಿಚಾರಣೆಗೆ ಬರಲಿದೆ. ಪರಪ್ಪನ ಅಗ್ರಹಾರ…
Read More » -

ಅನ್ಯಜಾತಿ ಹುಡಗನನ್ನ ಲವ್ ಮಾಡಿದ್ದಕ್ಕೆ ಮಗಳನ್ನೇ ಕೊಂದ ತಂದೆ
ಕಲಬುರಗಿ : ಅನ್ಯಜಾತಿ ಹುಡುಗನನ್ನ ಪ್ರೀತಿಸಿದ್ದಾಳೆ ಎಂಬ ಕಾರಣಕ್ಕೆ ತಂದೆಯೇ ಮಗಳನ್ನ ಹತ್ಯೆ ಮಾಡಿ ಸುಟ್ಟು ಹಾಕಿರುವ ತಂಘಟನೆ, ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ನಡೆದಿದೆ.. 18…
Read More » -

ವಿಜಯಲಕ್ಷ್ಮೀಯನ್ನ ನಿಂದಿಸಿ ಪೋಸ್ಟ್; 5 ಯೂಟ್ಯೂಬ್ ಚಾನೆಲ್ಗಳ ವಿರುದ್ಧ FIR
ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಯನ್ನು ನಿಂದಿಸಿ, ಕೆಟ್ಟದಾಗಿ ಪೋಸ್ಟ್ ಮಾಡಲಾಗಿದ್ದು, ಈ ಸಂಬಂಧ ಐದು ಯೂಟ್ಯೂಬ್ ಚಾನೆಲ್ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.. ವಿಜಯಲಕ್ಷ್ಮಿ ಬಗ್ಗೆ…
Read More » -

ಈದ್ಗಾ ಮೈದಾನ ಇನ್ಮುಂದೆ ರಾಣಿ ಚೆನ್ನಮ್ಮ ಮೈದಾನವೆಂದು ಘೋಷಣೆ
ಹುಬ್ಬಳ್ಳಿ: ಇನ್ಮುಂದೆ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನವೆಂದು ಮಹಾನಗರ ಪಾಲಿಕೆಯ ಉಪಮೇಯರ್ ಸಂತೋಷ್ ಚೌಹ್ವಾಣ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಪ್ರತಿ ಬಾರಿಯೂ ಗಣೇಶೋತ್ಸವದ ವೇಳೆ ವಿವಾದಕ್ಕೆ…
Read More » -

ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲು: ಸಂತಸ ವ್ಯಕ್ತಪಡಿಸಿದ ಅನಿರುದ್ಧ್
ಬೆಂಗಳೂರು: ವಿವಾದದಿಂದ ಕೂಡಿದ್ದ ಬೆಂಗಳೂರಿನಲ್ಲಿರುವ ಅಭಿಮಾನ್ ಸ್ಟುಡಿಯೋ ಜಾಗವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ.. ನಿಯಮ, ಷರತ್ತಿನ ಉಲಂಘನೆಯ ಕಾರಣದಿಂದ ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇತ್ತೀಚೆಗೆ…
Read More » -

ಚಿಂತಾಮಣಿಗೂ ಹಬ್ಬಿದ ಆಫ್ರಿಕನ್ ಹಂದಿ ಜ್ವರ: ಜಿಲ್ಲಾಡಳಿತ ಅಲರ್ಟ್
ಚಿಕ್ಕಬಳ್ಳಾಪುರ: ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡು 150 ಕ್ಕೂ ಹೆಚ್ಚು ಹಂದಿಗಳು ಸಾವನ್ನಪ್ಪಿದ್ದು, ಮೃತ ಹಂದಿಗಳನ್ನು ದಂಡುಪಾಳ್ಯ ಕೆರೆಗೆ ಬೀಸಾಡಿರುವ ಘಟನೆ ಚಿಂತಾಮಣಿ ತಾಲೂಕು ಹೆಬ್ಬರಿ ಗ್ರಾಮದ…
Read More » -

ಮತದಾರರ ಅಧಿಕಾರ ಯಾತ್ರೆಯಲ್ಲಿ ಭಾಗಿಯಾಗಲಿರುವ ಸಿಎಂ ಸಿದ್ದರಾಮಯ್ಯ ..!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸಂಸದ ನಾಯಕ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಮತದಾರರ ಅಧಿಕಾರ ಯಾತ್ರೆಯಲ್ಲಿ ಭಾಗವಹಿಸಲು ಬಿಹಾರಕ್ಕೆ ತೆರಳಿದ್ದಾರೆ. ಉತ್ತರ ಪ್ರದೇಶದ ಗೋರಖ್ಪುರ ವಿಮಾನ…
Read More » -

75ನೇ ವಯಸ್ಸಿಗೆ ನಿವೃತ್ತಿಯಾಗಬೇಕು ಎಂದು ಹೇಳಿಲ್ಲ- ಮೋಹನ್ ಭಾಗವಂತ್ ಯೂಟರ್ನ್
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 75ನೇ ವಯಸ್ಸಿಗೆ ಕಾಲಿಟ್ಟ ನಂತರ ರಾಜಕೀಯದಿಂದ ನಿವೃತ್ತರಾಗಲಿದ್ದಾರೆ ಎಂಬ ಊಹಾಪೋಹಗಳಿಗೆ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ. 75 ವರ್ಷವಾದಾಗ ನಾನು…
Read More » -

ನಟ ವಿಶಾಲ್ ಮತ್ತು ನಟಿ ಸಾಯಿ ಧನ್ಶಿಕಾ ನಿಶ್ಚಿತಾರ್ಥ
ತಮಿಳು ನಟ ವಿಶಾಲ್, ನಟಿ ಸಾಯಿ ಧನಿಶ್ಕಾ ಕುಟುಂಬದವರ ಸಮ್ಮುಖದಲ್ಲಿ ಇಂದು ನಿಶ್ಚಿತಾರ್ಥ ನೆರವೇರಿದೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು.…
Read More » -

ಉತ್ತರಾಖಂಡದಲ್ಲಿ ಮೇಘಸ್ಫೋಟ: ಹಲವರು ನಾಪತ್ತೆ
ಡೆಹ್ರಾಡೂನ್: ಉತ್ತರಾಖಂಡದ ರುದ್ರಪ್ರಯಾಗ ಮತ್ತು ಚಮೋಲಿ ಜಿಲ್ಲೆಗಳಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಈ ಘಟನೆಯಲ್ಲಿ ಹಲವು ಮಂದಿ ನಾಪ್ತತೆಯಾಗಿರುವ ಶಂಕೆ ವ್ಯಕ್ತವಾಗಿದೆ.. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೇಘಸ್ಫೋಟದಿಂದಾಗಿ…
Read More » -

ಖ್ಯಾತ ನೀಲಿ ತಾರೆ ಅನುಮಾನಾಸ್ಪದ ಸಾವು – ಅಂತ್ಯಸಂಸ್ಕಾರಕ್ಕೂ ದುಡ್ಡಿಲ್ಲ..!
ಖ್ಯಾತ ನೀಲಿ ಚಿತ್ರತಾರೆ ಕೈಲಿ ಪೇಜ್ ಅವರು ಕೇವಲ 28 ವರ್ಷಕ್ಕೆ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾಳೆ. ಅಮೆರಿಕದ ಲಾಸ್ ಏಂಜಲೀಸ್ನಲ್ಲಿ ಈ ದುರ್ಘಟನೆ ನಡೆದಿದೆ. ಪ್ರಜ್ಞೆ ತಪ್ಪಿ ಬಿದ್ದಿದ್ದ…
Read More » -

ಮನೆಗಳಲ್ಲಿ ಇರುವೆಗಳಿದ್ರೆ ಶುಭವೋ..? ಅಶುಭವೋ..?
Dharma – Ant Story ಮನೆಯೊಳಗೆ ಇರುವೆಗಳು ಬರುವುದು ಸಾಮಾನ್ಯ.. ಆದರೆ ಭಾರತೀಯ ಸಂಸ್ಕೃತಿ ಮತ್ತು ಜ್ಯೋತಿಷ್ಯದಲ್ಲಿ, ಅದರ ಹಿಂದೆ ಅನೇಕ ನಂಬಿಕೆಗಳಿವೆ. ಸಾಮಾನ್ಯವಾಗಿ ಮನೆಯಲ್ಲಿ ಇರುವೆಗಳು…
Read More » -

ಹೈದ್ರಾಬಾದ್ನಲ್ಲಿ ಮಿಸ್ ವರ್ಲ್ಡ್ ಸ್ಪರ್ಧೆ.. ಭಾರತದಿಂದ ಸಿನಿ ಶೆಟ್ಟಿ..
72ನೇ ಆವೃತ್ತಿಯ ವಿಶ್ವಸುಂದರಿ ಸ್ಪರ್ಧೆ ಭಾರತದಲ್ಲಿ ನಡೆಯುತ್ತಿದೆ. ತೆಲಂಗಾಣ ರಾಜಧಾನಿ ಹೈದರಾಬಾದ್ನಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಮೇ 10ರಿಂದ 31ರವರೆಗೆ ನಡೆಯಲಿರುವ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ, 120…
Read More » -

Operation Sindoor : ಅಂಬಾನಿ ಪಾಲಾಗುತ್ತಾ ಟ್ರೇಡ್ ಮಾರ್ಕ್ ಹಕ್ಕು..!?
ಪಾಕಿಸ್ತಾನದ ಉಗ್ರಗಾಮಿಗಳ ನೆಲೆ ಮೇಲೆ ಭಾರತ ಸರ್ಜಿಕಲ್ ಸ್ಟ್ರೈಕ್ ಮಾಡಿ ಉಗ್ರರನ್ನ ಸರ್ವನಾಶ ಮಾಡಿ ಬಂದಿದೆ. ಈ ಕಾರ್ಯಾಚರಣೆಗೆ ಭಾರತೀಯ ಸೇನೆ ಇಟ್ಟ ಹೆಸರು ‘ಆಪರೇಷನ್ ಸಿಂಧೂರ’.. ಇದೇ…
Read More » -

ಸ್ಲೀಪಿಂಗ್ ಪ್ರಿನ್ಸ್ – ಆದ್ರೆ ಈತ ಕುಂಭಕರ್ಣ ಅಲ್ಲ
ಆತ ರಾಜಕುಟುಂಬದಲ್ಲಿ ಹುಟ್ಟಿದ.. ಸಾವಿರಾರು ಕೋಟಿ ಒಡೆಯ.. ಆದ್ರೆ, ವಿಧಿಯಾಟವೇ ಬೇರೆ ಇತ್ತು.. ಅಪಘಾತದಲ್ಲಿ ಗಾಯಗೊಂಡು ಕೋಮಾಗೆ ಹೋದ.. ಇದಾಗಿ 20 ವರ್ಷ ಆಯ್ತು.. ಇನ್ನೂ ಕೋಮಾದಲ್ಲೇ…
Read More » -

ದೊಡ್ಮನೆ ಸ್ಕೂಲ್ ಶುರು ಮಾಡಿದ ಅಶ್ವಿನಿ ಪುನೀತ್
ದಿವಂಗತ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ಪತ್ನಿ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಶಿಕ್ಷಣ ಕ್ಷೇತ್ರ ಪ್ರವೇಶಿಸಿದ್ದಾರೆ. ಜ್ಯೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ ಹೆಸರಿನಲ್ಲಿ…
Read More » -

ಬೈ ಎಲೆಕ್ಷನ್ನಲ್ಲಿ ಸೋತಿದ್ದೇವೆ ಹೊರತು ಸತ್ತಿಲ್ಲ: ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾವು ಸೋತಿದ್ದೇವೆ ಹೊರತು ಸತ್ತಿಲ್ಲ ಎಂದು ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು…
Read More » -

ಬಾಣಂತಿಯರ ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
ಚಾಮರಾಜನಗರ: ಬಳ್ಳಾರಿಯಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬಿಮ್ಸ್ ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಆರೋಗ್ಯ ಇಲಾಖೆ…
Read More » -

Syria Civil War: ಸಿರಿಯಾದಲ್ಲಿ ಭುಗಿಲೆದ್ದ ಹಿಂಸಾಚಾರ, ಹಮಾ-ಅಲೆಪ್ಪೊ ಬಳಿಕ ದಾರಾ ನಗರ ಬಂಡುಕೋರರ ವಶಕ್ಕೆ
ಹಮಾ: ಇಸ್ಲಾಮಿಕ್ ಬಂಡುಕೋರರು ಹಾಗೂ ಸಿರಿಯಾ ಸರ್ಕಾರದ ವಿರುದ್ಧದ ಅಂತರ್ಯುದ್ಧ ತಾರಕಕ್ಕೇರಿದ್ದು, ಇದರ ಪರಿಣಾಮ ಸಿರಿಯಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಕಳೆದ 13 ವರ್ಷಗಳಿಂದ ಇಸ್ಲಾಮಿಕ್ ಬಂಡುಕೋರರು ಹಾಗೂ…
Read More » -

MUDA SCAM: ಪ್ರಧಾನಿ ಮೋದಿಗೆ ಪತ್ರ ಬರೆದ ಮೈಸೂರಿನ ವಕೀಲ, CBI ತನಿಖೆಗೆ ಆಗ್ರಹ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ವಕೀಲರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಜುಲೈ 19ರಂದೇ…
Read More » -

ಕರ್ಮ ಬಡ್ಡಿ ಸಮೇತ ವಾಪಸ್ ಬರುತ್ತೆ: ಧನುಷ್ಗೆ ನಯನತಾರಾ ಕೌಂಟರ್..!?
ಲೇಡಿ ಸೂಪರ್ ಸ್ಟಾರ್ ನಯನತಾರಾ ಹಾಗೂ ಕಾಲಿವುಡ್ ನಟ ಧನುಷ್ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ದಿನ ಕಳೆದಂತೆ ತಾರಕಕ್ಕೇರುತ್ತಲೇ ಇದೆ. ಬಹುಭಾಷಾ ನಟಿ ನಯನತಾರಾ ತಮ್ಮ…
Read More » -

Cyclone Fengal: ತಮಿಳುನಾಡಿಗೆ ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ.. ಭೂಕುಸಿತ ಸಾಧ್ಯತೆ
ಚೆನ್ನೈ: ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ‘ಫೆಂಗಲ್’ ಚಂಡಮಾರುತ ರೂಪುಗೊಂಡಿದ್ದು, ಇಂದು ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಲಿದೆ. ಫೆಂಗಲ್ ಚಂಡಮಾರುತದಿಂದ ಈಗಾಗಲೇ ಗುಡುಗು ಸಹಿತ ಭಾರಿ…
Read More » -

Sambhal mosque survey: ಸಂಭಾಲ್ನ ಜಾಮಾ ಮಸೀದಿ ಸಮೀಕ್ಷೆಗೆ ಸುಪ್ರೀಂ ತಾತ್ಕಾಲಿಕ ತಡೆ: 10 ದಿನದಲ್ಲಿ ಸರ್ವೆ ವರದಿ ಸಲ್ಲಿಕೆಗೆ ಸೂಚನೆ
ನವದೆಹಲಿ: ಉತ್ತರ ಪ್ರದೇಶದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸಂಭಾಲ್ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಜಾಮಾ ಮಸೀದಿ ಸಮೀಕ್ಷೆಗೆ ತಾತ್ಕಾಲಿಕ ತಡೆ ನೀಡಿರುವ…
Read More » -

ಮಿನಿ ಗೆಲುವು.. ಡಿಕೆಗೆ ಗಜಕೇಸರಿ ಯೋಗ..?
ಬೆಂಗಳೂರು: ಬೈ ಎಲೆಕ್ಷನ್ ಪ್ರಚಂಡ ಗೆಲುವಿನ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಿಎಂ ಗಾದಿ ಕನಸಿಗೆ ಮತ್ತೆ ರೆಕ್ಕೆಪುಕ್ಕ ಬಂದಿದೆ. ಚನ್ನಪಟ್ಟಣ ಕ್ಷೇತ್ರ ಗೆದ್ದರು ಸಾಕು ಎಂದು…
Read More » -

ರಷ್ಯಾದಿಂದ ಉಕ್ರೇನ್ ಮೇಲೆ ಖಂಡಾಂತರ ಕ್ಷಿಪಣಿಯಿಂದ ದಾಳಿ.. ಕಾದಿದ್ಯಾ ಮಹಾ ಗಂಡಾಂತರ..!?
ಉಕ್ರೇನ್: ರಷ್ಯಾ-ಉಕ್ರೇನ್ ನಡುವಿನ ಯುದ್ಧವನ್ನು ಅಂತ್ಯಗೊಳಿಸಲು ಜಗತ್ತಿನ ಕೆಲವು ದೇಶಗಳು ಪ್ರಯತ್ನಿಸುತ್ತಲೇ ಇವೆ. ಭಾರತ ಶಾಂತಿಯುತ ಮಾತುಕತೆಯ ಮೂಲಕ ಸಂಘರ್ಷಕ್ಕೆ ಅಂತ್ಯ ಹಾಡಲು ಹಲವು ಬಾರಿ ಮನವಿ…
Read More » -

ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಗೆ ಚೊಚ್ಚಲ ಗೆಲುವು:ಜುಲಾನಾ ಕ್ಷೇತ್ರ
ಚಂಡೀಗಢ: ಹಲವು ಅಚ್ಚರಿ ಮತ್ತು ತಿರುವುಗಳನ್ನು ಕಂಡ ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಒಲಿಂಪಿಕ್ ಸ್ಪರ್ಧಿ, ಮಾಜಿ ಕುಸ್ತಿಪಟು ಜುಲಾನಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್…
Read More » -

ಇರಾನ್ ದೇಶದಿಂದ ನನಗೆ ಜೀವ ಬೆದರಿಕೆ: ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್ ಡಿಸಿ:ಡೊನಾಲ್ಡ್ ಟ್ರಂಪ್ ಅವರ ಹತ್ಯೆಗೆ ಇರಾನ್ ಪ್ರಯತ್ನ ಮಾಡುತ್ತಿದೆ ಎಂದು ಅಮೆರಿಕದ ಬೇಹುಗಾರಿಕಾ ದಳ ಖಚಿತ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯ…
Read More » -

ಕಾನೂನು ಹೋರಾಟ ಮಾಡೋಕೆ ರೆಡಿಯಾಗಿದ್ದೇನೆ-ಸಿಎಂ ಸಿದ್ದರಾಮಯ್ಯ
ಕೋರ್ಟ್ ಆದೇಶದ ಪ್ರತಿ ನನಗೆ ಸಿಕ್ಕಿಲ್ಲ.ಆದೇಶ ಪ್ರತಿ ಪೂರ್ಣವಾಗಿ ಸಿಕ್ಕಿದ ಬಳಿಕ ನಾನು ಮಾತನಾಡುತ್ತೇನೆ.ಈಗ ನಾನುನ ಕೇರಳಕ್ಕೆ ಹೋಗ್ತಾ ಇದ್ದೇನೆ,6 ಗಂಟೆಗೆ ಬಳಿಕ ಸಿಗುತ್ತೇನೆ.ಕಾನೂನು ಹೋರಾಟ ಮಾಡೋಕೆ…
Read More » -

ಸಿಎಂ ವಿರುದ್ಧದ ಮುಡಾ ಹಗರಣ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ..
ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣ, ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸೂಚನೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮೈಸೂರು ಲೋಕಾಯುಕ್ತ ಪೊಲೀಸರ…
Read More » -

Indian Stock Market: ದಾಖಲೆಯ 85 ಸಾವಿರ ಗಡಿ ದಾಟಿ ಅಲ್ಪ ಇಳಿಕೆ ಕಂಡ ಸೆನ್ಸೆಕ್ಸ್!
ಮುಂಬೈ:ಭಾರತೀಯ ಷೇರುಮಾರುಕಟ್ಟೆ ಮಂಗಳವಾರ ಅಲ್ಪ ಇಳಿಕೆಯೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿದ್ದು, ದಾಖಲೆಯ 85 ಸಾವಿರ ಗಡಿ ದಾಟಿದ್ದ ಸೆನ್ಸೆಕ್ಸ್ 14.57 ಅಂಕಗಳ ಕುಸಿತದೊಂದಿಗೆ 84,914.04 ಅಂಶಗಳಿಗೆ ಕುಸಿದು …
Read More » -

ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಪ್ರಮಾಣ ವಚನ
ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದು, 2000ನೇ ಇಸವಿಯಲ್ಲಿ ಸಿರಿಮಾವೋ ಬಂಡಾರನಾಯಕೆ ನಂತರ ಪ್ರಧಾನಿ ಹುದ್ದೆ ಅಲಂಕರಿಸಿದ ಎರಡನೇ ಮಹಿಳೆ…
Read More » -

ಪಳನಿ ದೇವಾಲಯದ ಪಂಚಾಮೃತ ಪ್ರಸಾದದಲ್ಲಿ ಮಕ್ಕಳಾಗದೇ ಇರುವ ರೀತಿ ಮಾತ್ರೆಗಳನ್ನು ಬೆರೆಸುತ್ತಿದ್ದರು:ತಮಿಳು ಚಿತ್ರ ನಿರ್ದೇಶಕ ಮೋಹನ್ ಜಿ ಕ್ಷತ್ರಿಯನ್
ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣದ ಕುರಿತ ವಿವಾದ ಇನ್ನೂ ಹಸಿರಾಗಿರುವಂತೆಯೇ ಅತ್ತ ತಮಿಳುನಾಡಿನ ಖ್ಯಾತ ಪಳನಿ ದೇವಾಲಯ ಪ್ರಸಾದವೂ ಕಲಬೆರಕೆಯಾಗಿದೆ ಎಂದು ಖ್ಯಾತ ತಮಿಳು…
Read More » -

ಫ್ರೀಡಂ ಟಿವಿ ಪ್ರತಿನಿಧಿ ಪತ್ರಕರ್ತ ಗಡಾದ್ ಗೆ ಡಾಕ್ಟರೇಟ್ ಪದವಿ
ಧಾರವಾಡ: ಕರ್ನಾಟಕವಿಶ್ವ ವಿದ್ಯಾಲಯದಿಂದ ಹಿರಿಯ ಪತ್ರಕರ್ತ ಬಸವರಾಜ ಗಡಾದ ಪಿ.ಎಚ್.ಡಿ ಪದವಿ ನೀಡಿ ಸನ್ಮಾನ ಮಾಡಲಾಗಿದೆ. ಧಾರವಾಡದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ 2023 ನೆಯ ಸಾಲಿನ…
Read More » -

ಭಾರಿ ಮಳೆ ಹಳ್ಳದಲ್ಲಿ ಕೊಚ್ಚಿಹೋದ ವ್ಯಕ್ತಿ-ಬೆಳಗಾವಿ
ಬೆಳಗಾವಿ(ಅಥಣಿ) :ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಎರಡು-ಮೂರು ದಿವಸದಿಂದ ಧಾರಾಕಾರ ಮಳೆ ಸುರಿತಾ ಇದೆ.ಅದೆ ರೀತಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಭೀಕರ ಮಳೆ ಸಂಭವಿಸಿದೆ. ದೇವರ…
Read More » -

ಜಾಮೀನಿಗೂ ಮುನ್ನವೇ ದರ್ಶನ್ ಗೆ ಹೆಲಿಕಾಪ್ಟರ್ ಬುಕ್!
ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಜಾಮೀನು ಅರ್ಜಿ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದೆ, ಆದರೆ ಬೇಲ್ ಸಿಕ್ಕರೆ ಬಳ್ಳಾರಿ ಟು…
Read More » -

ರೇಪ್ ಕೇಸ್: ಶಾಸಕ ಮುನಿರತ್ನ 10 ದಿನ ಕಾಲ ಎಸ್ಐಟಿ ವಶಕ್ಕೆ
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ಶಾಸಕ ಮುನಿರತ್ನ ಅವರನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ವಿಶೇಷ ತನಿಖಾತಂಡದ (ಎಸ್ಐಟಿ) ವಶಕ್ಕೆನೀಡಿಜನಪ್ರತಿನಿಧಿಗಳ ವಿಶೇಷ…
Read More » -

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಇಲ್ಲ: ಕೆ.ಸಿ. ವೇಣುಗೋಪಾಲ್
ನವದೆಹಲಿ: ಮುಡಾ ವಿವಾದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ ಹೊರತಾಗಿಯೂ, ಸಿಎಂ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್…
Read More » -

ದೇಶದಲ್ಲಿ ವಿಪಕ್ಷಗಳ ಸರ್ಕಾರದ ಮೇಲೆ ಪಿತೂರಿ-ಸಿದ್ದರಾಮಯ್ಯ
ಹೈಕೋರ್ಟ್ ತೀರ್ಪು ಪ್ರಕಟ ಬೆನ್ನಲೆ ಮುಖ್ಯಮಮತ್ರಿ ಸಿದ್ದರಾಮಯ್ಯನವರು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿರು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್ಎಸ್ಎಸ್ 218ರ ಹಾಗೂ ಪಿಸಿ ಕಾಯ್ದೆ 19ರಂತೆ…
Read More » -

ಬಿಜೆಪಿ ಜೆಡಿಎಸ್ ನ ಪಿತೂರಿಗೆ ನಾನು ಹೆದರುವ ಪ್ರಶ್ನೆಯೇ ಇಲ್ಲ: ಸಿಎಂ ಸ್ಪಷ್ಟ ಎಚ್ಚರಿಕೆ
ರಾಜ್ಯದ ಜನ ನನ್ನೊಂದಿಗಿದ್ದಾರೆ.ಸರ್ಕಾರ ಅಭದ್ರಗೊಳಿಸುವ ಬಿಜೆಪಿ ಜೆಡಿಎಸ್ ಪ್ರಯತ್ನಕ್ಕೆ ಸೋಲು ಖಚಿತ -ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 24: ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು…
Read More » -

ಸಿದ್ದರಾಮಯ್ಯನವರು ರಾಜಿನಾಮೆ ನೀಡೊದಿಲ್ಲ:ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದ್ದರೂ ಸಿದ್ದರಾಮಯ್ಯ ಅವರಿಗೆ ಸಂಪುಟ ಸಹೋದ್ಯೋಗಿಗಳಿಂದ ಸಂಪೂರ್ಣ…
Read More » -

ನಾನು ಯಾವುದೇ ತನಿಖೆಗೂ ಸಿದ್ಧ; ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ-ಸಿದ್ದರಾಮಯ್ಯ
ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ…
Read More » -

ತುರ್ತು ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ!
ಮೂಡಾ ಪ್ರಕರಣದ ಹೈಕೋರ್ಟ್ ತೀರ್ಪು ಪ್ರಕಟ ಬೆನ್ನಲೆ ನಾಳೆ ಕಾಂಗ್ರೇಸ್ ನ ಕೇಂದ್ರ ನಾಯಕರು ರಾಜ್ಯಕ್ಕೆ ಎಂಟ್ರಿ.ಕೆ.ಸಿ.ವೇಣುಗೋಪಾಲ್,ರಾಜ್ಯ ಕಾಂಗ್ರೇಸ್ ಉಸ್ತವಾರಿ ನಾಯಕ ರಣದೀಪ ಸುರ್ಜೆವಾಲ್ ರಾಜ್ಯಕ್ಕೆ ಆಗಮನ.ತುರ್ತು…
Read More » -

ಸಿಎಂ ನಿವಾಸಕ್ಕೆ ಆಪ್ತ ಸಚಿವರು ದೌಡು
ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ತೀರ್ಪು.ಸಿಎಂ ನಿವಾಸಕ್ಕೆ ಆಪ್ತ ಸಚಿವರು ದೌಡಾಯಿದ್ದಾರೆ.ಸಚಿವರ ಜೊತೆ ಮುಂದಿನ ಹೋರಾಟ ಬಗ್ಗೆ ಸಿಎಂ ಚರ್ಚೆ ಮಾಡುತ್ತಾರೆ.ಮುಂದಿನ ಕಾನೂನು ಹೋರಾಟದ ಬಗ್ಗೆ…
Read More » -

ಯೂನಿಯನ್ ಬ್ಯಾಂಕ್ ಗ್ರಾಹಕರಿಗೆ ಮಂತ್ ಎಂಡ್ ಶಾಕ್
ಮುಂದಿನ ವೀಕೆಂಡ್ ಗೆ ಬ್ಯಾಂಕ್ ಕೆಲ್ಸ ಮುಗಿಸ್ಕೊಂಡ್ರಾಯ್ತು ಅಂತಾ ಯಾವುದೇ ಬ್ಯಾಂಕ್ ವ್ಯವಹಾರಗಳನ್ನ ಪೆಂಡಿಂಗ್ ಇಟ್ಕೋಬೇಡಿ. ಯಾಕಂದ್ರೆ ಸೆ.27ರಿಂದಲೇ ಬ್ಯಾಂಕ್ ಬಂದ್. 28ರಂದು ನಾಲ್ಕನೇ ಶನಿವಾರ ಹಾಗೂ…
Read More » -

ರಾಮ ಮಂದಿರ ಬಗ್ಗೆ ಅವಹೇಳನಕಾರಿ ಹೇಳಿಕೆ, ಮತಾಂತರಕ್ಕೆ ಒತ್ತಾಯಿಸಿದ್ದ ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಅರೆಸ್ಟ್
ಹಿಂದೂ ಯುವತಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿದ್ದಲ್ಲದೆ, ಹಿಂದೂ ಧರ್ಮ ಮತ್ತು ರಾಮ ಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಡ್ಯಾನಿಷ್ ಖಾನ್ನನ್ನು…
Read More » -

ಬಳ್ಳಾರಿ ಜೈಲಿಗೆ ಬರುವಾಗ ದರ್ಶನ್ ಕೈಯಲ್ಲಿದ್ದ ಜಾಕೆಟ್ ಹಿಂದಿದೆ ಪ್ರೀತಿಯ ಕಥೆ! ಗೊತ್ತಾದ್ರೆ ನಿಮ್ಗೂ ಅಯ್ಯೋ ಅನ್ನಿಸುತ್ತೆ!
ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈ ವೇಳೆ ನಟ ದರ್ಶನ್ ಒಂದು ಜಾಕೆಟ್ನ ಬೆಂಗಳೂರಿನಿಂದ ತಮ್ಮ ಜೊತೆಯಲ್ಲೇ ಇಟ್ಟುಕೊಂಡು ಬಂದಿದ್ದಾರೆ. ಇದರ ಹಿಂದಿದೆ…
Read More » -

SSLC ಫಲಿತಾಂಶ ಬಿಡುಗಡೆಗೆ ಮುಹೂರ್ತ ಫಿಕ್ಸ್..!
ಬೆಂಗಳೂರು: ಮೇ-8 ನೇ ತಾರೀಖು ಎಸ್ಎಸ್ಎಲ್ಸಿ ರಿಸಲ್ಟ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಸುಮಾರು 8.69 ಲಕ್ಷ ವಿದ್ಯಾರ್ಥಿಗಳು ಭವಿಷ್ಯ ಮೇ-8 ರಂದು ಘೋಷಣೆ ಸಾಧ್ಯತೆ ಇದೆ. 4,41,910…
Read More » -

ಪೊಲೀಸ್ ರನ್ ಕಾರ್ಯ ಕ್ರಮಕ್ಕೆ ಸಿ.ಎಂ. ಚಾಲನೆ
ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಸುವರ್ಣ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಪೊಲೀಸ್ ರನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಗೃಹ…
Read More » -

Rajinikanth: ಬಡ ಜನರಿಗಾಗಿ ಸೂಪರ್ ಸ್ಟಾರ್ ಭಾರೀ ಪ್ಲಾನ್!
ಸೂಪರ್ ಸ್ಟಾರ್ ರಜಿನಿಕಾಂತ್ (Rajinikanth) ದಾನ ಧರ್ಮಗಳ ಬಗ್ಗೆ.. ಅವರ ಸಾಮಾಜಿಕ ಸೇವೆಗಳ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಿಲ್ಲ. ಸೂಪರ್ ಸ್ಟಾರ್ ಆದರೂ ರಜಿನಿಕಾಂತ್ ಹೃದಯ ಸದಾ ಬಡ…
Read More » -

ಮದುವೆಯಾಗುವುದಾಗಿ 259 ಮಹಿಳೆಯರನ್ನು ವಂಚಿಸಿದ ಭೂಪ ಅರೆಸ್ಟ್
ಈ ಫೋಟೋದಲ್ಲಿರುವ ಖದೀಮನನ್ನ ಒಮ್ಮೆ ನೋಡಿ. ಈತ ಮೋಸ ಮಾಡಿರುವುದು ಒಬ್ಬರಿಗಲ್ಲ..ಇಬ್ಬರಿಗಲ್ಲ ಬರೋಬ್ಬರಿ 259 ಮಹಿಳೆಯರು ಯುವತಿಯರಿಗೆ ಯಾಮಾರಿಸಿದ್ದಾನೆ. ತಾನು ಕಸ್ಟಮ್ಸ್ ಅಧಿಕಾರಿಗೆ ಎಂದು ಬುರುಡೆ ಬಿಟ್ಟು…
Read More » -

ಕೇರಳ ಕರ್ನಾಟಕ ರೈಲ್ವೆ ಸಂಪರ್ಕ ಯೋಜನೆ ಸಮೀಕ್ಷೆ ಬೆನ್ನಲ್ಲೇ ಗಡಿಜಿಲ್ಲೆಯಲ್ಲಿ #save bandipura ಅಭಿಯಾನ ಟ್ರೆಂಡ್ ಆಗುತ್ತಿದೆ.
ವರದಿ : ಪುಟ್ಟಸ್ವಾಮಿ, ಚಾಮರಾಜನಗರ
Read More » -

ಡ್ರೋನಿಗೆ ಬೋನಿಟ್ಟ ಪ್ರಯಾಗ್ ಪ್ರತಾಪ್ ವಿರುದ್ಧ ದೂರು
Big Boss : ಬಿಗ್ ಬಾಸ್ ೧೦ರ ರನ್ನರ್ ಅಪ್ ಡ್ರೋನ್ ಪ್ರತಾಪ್ , ಬಿಗ್ ಬಾಸ್ ಮನೆಯಲ್ಲಿನ ಆಟದ ಆನಂದದಿಂದ ಹೊರ ಬರೋ ಹೊತ್ತಲ್ಲೇ ಡ್ರೋನ್…
Read More » -

ಮಧುಮೇಹದ ಭಯವೇ ಆಗಾದರೆ ಅನ್ನವನ್ನು ಬಿಡಿ
ಅನ್ನ ತಿಂದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುತ್ತಾ.? ವೈಧ್ಯರು ಹೇಳುವುದೇನು ಬನ್ನಿ ನೋಡೋಣ.? ಮಧುಮೇಹ ಭಯದಿಂದ ಕೆಲವರು ಅನ್ನವನ್ನು ತಿನ್ನುವುದನ್ನು ತಿರ್ಮಾಣವಾಗಿ ತ್ಯಜಿಸಿದ್ದಾರೆ. ಅನ್ನ ಯಾರು…
Read More »




























































































































