Wednesday, June 25, 2025
26.3 C
Bengaluru
Google search engine
LIVE
ಮನೆರಾಜಕೀಯರನ್ಯಾ ರಾವ್ ಪ್ರಕರಣದಲ್ಲಿ ಸಚಿವರು ಭಾಗಿಯಾಗಿದ್ದರೆ ಸಿಬಿಐ ಬಯಲಿಗೆಳೆಯುತ್ತಾರೆ; ಗೃಹಸಚಿವ ಜಿ. ಪರಮೇಶ್ವರ

ರನ್ಯಾ ರಾವ್ ಪ್ರಕರಣದಲ್ಲಿ ಸಚಿವರು ಭಾಗಿಯಾಗಿದ್ದರೆ ಸಿಬಿಐ ಬಯಲಿಗೆಳೆಯುತ್ತಾರೆ; ಗೃಹಸಚಿವ ಜಿ. ಪರಮೇಶ್ವರ

ಬೆಂಗಳೂರು:  ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಕೇಸ್ ಕನ್ನಡಿಗರು ಅಂದುಕೊಳ್ಳುವಷ್ಟು ಸುಲಭವಾಗಿಲ್ಲ. ಈ ಬಗ್ಗೆ ಸದನದಲ್ಲಿ ಚರ್ಚೆಗೆ ಬಂದಾಗ ಉತ್ತರ ನೀಡಿದ ಗೃಹಸಚಿವ ಜಿ.ಪರಮೇಶ್ವರ್ ರನ್ಯಾರಾವ್ ಪ್ರಕರಣ ಮತ್ತು ರಾಜ್ಯ ಪೋಲಿಸ್ ನಡುವೆ ಸಂಬಂಧವೇ ಇಲ್ಲವೆಂದು ಹೇಳಿದರು. ನಟಿಯನ್ನು ಡಿಆರ್​ಐ ಅಧಿಕಾರಿಗಳು ಬಂಧಿಸಿದ್ದಾರೆ. ಇನ್ನು ಸಿಬಿಐ ತನಿಖೆಗೆ ಅವರೇ ನೀಡಿದ್ದಾರೆ, ರಾಜ್ಯದ ಇಬ್ಬರ ಸಚಿವರ ಇನ್ವಾಲ್ವಮೆಂಟ್ ಇದ್ದರೆ ಅದನ್ನೂ ಸಿಬಿಐ ಅಧಿಕಾರಿಗಳು ಬಯಲೆಗೆಳೆಯುತ್ತಾರೆ ಎಂದು ಗೃಹಸಚಿವ ಪರಮೇಶ್ವರ್ ಅವರು ಹೇಳಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments