Monday, June 23, 2025
26.6 C
Bengaluru
Google search engine
LIVE
ಮನೆ#Exclusive Newsಸಿಎಂ,ಡಿಸಿಎಂ ಒಗ್ಗಟ್ಟಾಗಿ ಪಕ್ಷ ಮುನ್ನಡೆಸಿ ; ವಿ.ಎಸ್.ಉಗ್ರಪ್ಪ

ಸಿಎಂ,ಡಿಸಿಎಂ ಒಗ್ಗಟ್ಟಾಗಿ ಪಕ್ಷ ಮುನ್ನಡೆಸಿ ; ವಿ.ಎಸ್.ಉಗ್ರಪ್ಪ

ಬೆಂಗಳೂರು :  ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯಕ್ಕೆ ಅವಕಾಶ ನೀಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೀವು ಒಟ್ಟಾಗಿ ಪಕ್ಷ ಮುನ್ನಡೆಸಬೇಕು. ಜ.21ರ ಬೆಳಗಾವಿ ಸಮಾವೇಶವನ್ನು ಒಗ್ಗಟ್ಟಿನಿಂದ ಯಶಸ್ವಿಗೊಳಿಸಬೇಕು ಎಂದು ಮಾಜಿ ಸಚಿವ ಎಚ್.ಎಂ. ರೇವಣ್ಣ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದಲ್ಲಿ ನಾಯಕರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಮನವಿ ಮಾಡಿದ್ದಾರೆ.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments