#Exclusive NewsTop News

ಕ್ಯಾಬಿನೆಟ್ ಮೀಟಿಂಗ್ ಗೆ ಹೋಗಲ್ಲ ಸಿದ್ದು: ಡಿಕೆಗೆ ಚಾರ್ಜ್

ಸಿದ್ದರಾಮಯ್ಯ ವಿರುದ್ಧ ಮೂಡ ಹಗರಣ ಸಂಬಂಧ ರಾಜ್ಯಪಾಲರುಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸಾಧ್ಯತೆ ಇದೆ, ಹಾಗಾಗಿ ರಾಜ್ಯಪಾಲರಿಗೆ ಟಕ್ಕರ್ ನೀಡಲು ಸರ್ಕಾರ ಮುಂದಾಗಿದೆ, ಇದರ ಭಾಗವಾಗಿ ಕ್ಯಾಬಿನೆಟ್ ನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ , ರಾಜ್ಯಪಾಲರು ಅನುಮತಿ ಪ್ರಸ್ತಾಪವನ್ನು ಕ್ಯಾಬಿನೆಟ್ ತಿರಸ್ಕಾರ ಮಾಡಲಿದೆ, ತನ್ನ ಪರವಾಗಿ ಕ್ಯಾಬಿನೆಟ್ ನಿರ್ಣಯ ಮಾಡುವುದರಿಂದ ಕ್ಯಾಬಿನೆಟ್ ಸಭೆಗೆ ಸಿಎಂ ಇಂದು ತೆರಳುವುದಿಲ್ಲ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಭೆಯನ್ನು ಮುನ್ನಡೆಸಲಿದ್ದಾರೆ.

 

Comments (0)

Your email address will not be published. Required fields are marked *

Back to top button