Wednesday, April 30, 2025
24 C
Bengaluru
LIVE
ಮನೆ#Exclusive Newsಕ್ಯಾಬಿನೆಟ್ ಮೀಟಿಂಗ್ ಗೆ ಹೋಗಲ್ಲ ಸಿದ್ದು: ಡಿಕೆಗೆ ಚಾರ್ಜ್

ಕ್ಯಾಬಿನೆಟ್ ಮೀಟಿಂಗ್ ಗೆ ಹೋಗಲ್ಲ ಸಿದ್ದು: ಡಿಕೆಗೆ ಚಾರ್ಜ್

ಸಿದ್ದರಾಮಯ್ಯ ವಿರುದ್ಧ ಮೂಡ ಹಗರಣ ಸಂಬಂಧ ರಾಜ್ಯಪಾಲರುಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸಾಧ್ಯತೆ ಇದೆ, ಹಾಗಾಗಿ ರಾಜ್ಯಪಾಲರಿಗೆ ಟಕ್ಕರ್ ನೀಡಲು ಸರ್ಕಾರ ಮುಂದಾಗಿದೆ, ಇದರ ಭಾಗವಾಗಿ ಕ್ಯಾಬಿನೆಟ್ ನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ , ರಾಜ್ಯಪಾಲರು ಅನುಮತಿ ಪ್ರಸ್ತಾಪವನ್ನು ಕ್ಯಾಬಿನೆಟ್ ತಿರಸ್ಕಾರ ಮಾಡಲಿದೆ, ತನ್ನ ಪರವಾಗಿ ಕ್ಯಾಬಿನೆಟ್ ನಿರ್ಣಯ ಮಾಡುವುದರಿಂದ ಕ್ಯಾಬಿನೆಟ್ ಸಭೆಗೆ ಸಿಎಂ ಇಂದು ತೆರಳುವುದಿಲ್ಲ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಭೆಯನ್ನು ಮುನ್ನಡೆಸಲಿದ್ದಾರೆ.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments