#Exclusive NewsTop Newsಫ್ರೀಡಂ ಟಿವಿ ವಿಶೇಷರಾಜಕೀಯರಾಜ್ಯವೆಬ್ ಸ್ಟೋರೀಸ್ವೈರಲ್ ನ್ಯೂಸ್ಸುದ್ದಿ

ತುರ್ತು ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ!

ಮೂಡಾ ಪ್ರಕರಣದ ಹೈಕೋರ್ಟ್ ತೀರ್ಪು ಪ್ರಕಟ ಬೆನ್ನಲೆ ನಾಳೆ ಕಾಂಗ್ರೇಸ್ ನ ಕೇಂದ್ರ ನಾಯಕರು ರಾಜ್ಯಕ್ಕೆ ಎಂಟ್ರಿ.ಕೆ.ಸಿ.ವೇಣುಗೋಪಾಲ್,ರಾಜ್ಯ ಕಾಂಗ್ರೇಸ್ ಉಸ್ತವಾರಿ ನಾಯಕ ರಣದೀಪ ಸುರ್ಜೆವಾಲ್ ರಾಜ್ಯಕ್ಕೆ ಆಗಮನ.ತುರ್ತು ಶಾಸಕಾಂಗ ಪಕ್ಷದ ಸಭೆ ಕರೆದು ಮಹತ್ವದ ಸಭೆ ಕೈಗೊಳ್ಳಲಿರುವ ಸಿಎಂ ಸಿದ್ದು.ನಾಳೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆಯಲಿರುವ ಸಭೆ.ಸಿಎಲ್​ಪಿ ಮೀಟಿಂಗ್​ ಕರೆದು ಕೈ ಶಾಸಕರ ಅಭಿಪ್ರಾಯ ಸಂಗ್ರಹ.

Comments (0)

Your email address will not be published. Required fields are marked *

Back to top button