Friday, November 21, 2025
20 C
Bengaluru
Google search engine
LIVE
ಮನೆ#Exclusive Newsತುರ್ತು ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ!

ತುರ್ತು ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ!

ಮೂಡಾ ಪ್ರಕರಣದ ಹೈಕೋರ್ಟ್ ತೀರ್ಪು ಪ್ರಕಟ ಬೆನ್ನಲೆ ನಾಳೆ ಕಾಂಗ್ರೇಸ್ ನ ಕೇಂದ್ರ ನಾಯಕರು ರಾಜ್ಯಕ್ಕೆ ಎಂಟ್ರಿ.ಕೆ.ಸಿ.ವೇಣುಗೋಪಾಲ್,ರಾಜ್ಯ ಕಾಂಗ್ರೇಸ್ ಉಸ್ತವಾರಿ ನಾಯಕ ರಣದೀಪ ಸುರ್ಜೆವಾಲ್ ರಾಜ್ಯಕ್ಕೆ ಆಗಮನ.ತುರ್ತು ಶಾಸಕಾಂಗ ಪಕ್ಷದ ಸಭೆ ಕರೆದು ಮಹತ್ವದ ಸಭೆ ಕೈಗೊಳ್ಳಲಿರುವ ಸಿಎಂ ಸಿದ್ದು.ನಾಳೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆಯಲಿರುವ ಸಭೆ.ಸಿಎಲ್​ಪಿ ಮೀಟಿಂಗ್​ ಕರೆದು ಕೈ ಶಾಸಕರ ಅಭಿಪ್ರಾಯ ಸಂಗ್ರಹ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments