Thursday, November 20, 2025
19.9 C
Bengaluru
Google search engine
LIVE
ಮನೆ#Exclusive Newsಸಿ.ಟಿ ರವಿ ಕೋರ್ಟ್‌ಹಾಲ್‌ನಲ್ಲಿ ಕಣ್ಣೀರು ಹಾಕಿದ್ರು ..!

ಸಿ.ಟಿ ರವಿ ಕೋರ್ಟ್‌ಹಾಲ್‌ನಲ್ಲಿ ಕಣ್ಣೀರು ಹಾಕಿದ್ರು ..!

ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದಬಳಕೆ ಆರೋಪದಲ್ಲಿ ಬಂಧನವಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಇಂದು ಬೆಳಗಾವಿ ಕೋರ್ಟ್‌ಗೆ ಹಾಜರುಪಡಿಸಿದರು.

5ನೇ ಸಿವಿಲ್ ಅಂಡ್ ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರುಪಡಿಸಿದ್ರು, ಕಲಂ 481 ಅಡಿ ವಕೀಲರು ಬೇಲ್‌ಗೆ ಅರ್ಜಿ ಸಲ್ಲಿಸಿದರು. ಈ ವೇಳೆ ಕೋರ್ಟ್‌ಹಾಲ್‌ನಲ್ಲಿ ಸಿ.ಟಿ ರವಿ  ಕಣ್ಣೀರು ಹಾಕಿದ್ರು, ಬಳಿಕ ಅವರಿಗೆ ಆರ್‌. ಅಶೋಕ್‌, ಅಭಯ್‌ ಪಾಟೀಲ್‌ ಸಾಂತ್ವನ ಹೇಳಿದ ಪ್ರಸಂಗ ನಡೆಯಿತು. ನಂತರ ನ್ಯಾಯಾಧೀಶರಾದ ಸ್ಪರ್ಶಾ ಎಂ ಡಿಸೋಜಾ ಎದುರು ವಾದ ಮಂಡಿಸಿದ ಸಿ.ಟಿ ರವಿ ಪರ ವಕೀಲರಾದ ಎಮ್.ಬಿ. ಜಿರಲಿ ಮತ್ತು ರವಿರಾಜ್ ಪಾಟೀಲ್ ತಮ್ಮ ಕಕ್ಷಿದಾರರಿಗೆ ಜಾಮೀನು ನೀಡುವಂತೆ ಮನವಿ ಮಾಡಿದ್ರು.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments