Thursday, November 20, 2025
19.1 C
Bengaluru
Google search engine
LIVE
ಮನೆರಾಜ್ಯರಾಜ್ಯದ ಜನತೆಗೆ ಕರೆಂಟ್​ ಶಾಕ್

ರಾಜ್ಯದ ಜನತೆಗೆ ಕರೆಂಟ್​ ಶಾಕ್

ಬೆಂಗಳೂರು: ರಾಜ್ಯದ ಜನರಿಗೆ ಸರ್ಕಾರ ಶಾಕ್ ಮೇಲೆ ಶಾಕ್ ನೀಡಿದೆ. ಬಸ್ ದರ ಏರಿಕೆ, ಮೆಟ್ರೋ ದರ ಏರಿಕೆ, ಹಾಲಿನ ದರ ಏರಿಕೆ ಬಳಿಕ ಈಗ ವಿದ್ಯುತ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಜನರಿಗೆ ಶಾಕ್ ಕೊಟ್ಟಿದೆ.

ಕಳೆದ ಹಲವು ತಿಂಗಳಿನಿಂದ ವಿದ್ಯುತ್ ದರ ಏರಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿತ್ತು. ಇದೀಗ ಕೊನೆಗೂ ಅಧಿಕೃತವಾಗಿ ದರ ಪರಿಷ್ಕರಣೆ ಘೋಷಣೆ ಆಗಿದೆ.

ಇದೀಗ ಪ್ರತಿ ಯೂನಿಟ್​ಗೆ 36ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERS) ಗುರುವಾರ(ಮಾ.27) ಆದೇಶ ಹೊರಡಿಸಿದ್ದು, ಇನ್ನು ಈ ಪರಿಷ್ಕೃತ ವಿದ್ಯುತ್ ದರ ಏಪ್ರಿಲ್ 1ರಿಂದ ಜಾರಿಗೆ ಬರಲಿದ್ದು, ರಾಜ್ಯದ ಜನತೆಗೆ ವಿದ್ಯುತ್ ದರ ಬಿಸಿ ತಟ್ಟಲಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments