Wednesday, August 20, 2025
18.3 C
Bengaluru
Google search engine
LIVE
ಮನೆಸಿನಿಮಾದರ್ಶನ್ ಬಿಡುಗಡೆಗಾಗಿ ಚಂಡಿಕಾ ಯಾಗ ಮಾಡಿದ ಪತ್ನಿ ವಿಜಯಲಕ್ಷ್ಮಿ

ದರ್ಶನ್ ಬಿಡುಗಡೆಗಾಗಿ ಚಂಡಿಕಾ ಯಾಗ ಮಾಡಿದ ಪತ್ನಿ ವಿಜಯಲಕ್ಷ್ಮಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ವಿಜಯಲಕ್ಷ್ಮಿ (Vijayalakshmi) ಭೇಟಿ ನೀಡಿದ್ದು, ದರ್ಶನ್ (Darshan) ಬಿಡುಗಡೆಗಾಗಿ  ಚಂಡಿಕಾ ಯಾಗ ಮಾಡಿಸಿದ್ದಾರೆ. ಮುಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತಿ ಸಂಕಷ್ಟ ನಿವಾರಣೆಗೆ ದೇವರ ಮೊರೆ ಹೋಗಿದ್ದಾರೆ. ಕಾನೂನು ಸಂಕೋಲೆಯಿಂದ ದರ್ಶನ್ ಹೊರಬರುವಂತೆ ನರಸಿಂಹ ಅಡಿಗ ನೇತೃತ್ವದಲ್ಲಿ ವಿಜಯಲಕ್ಷ್ಮಿ ಚಂಡಿಕಾ ಯಾಗ ಮಾಡಿದ್ದಾರೆ. ಪೂರ್ಣಾಹುತಿ ನಂತರ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಬಳಿಕ ಮೂಕಾಂಬಿಕೆಗೆ ರೇಷ್ಮೆ ಸೀರೆ, ಫಲ ಪುಷ್ಪ ಸಲ್ಲಿಸಿದ್ದಾರೆ. ಅಂದಹಾಗೆ, ಚಂಡಿಕಾ ಪೂಜೆ ಮಾಡಿಸಲು ವಿಜಯಲಕ್ಷ್ಮಿ ಗುರುವಾರ (ಜು.25) ರಾತ್ರಿಯೇ ಕೊಲ್ಲೂರಿಗೆ ಬಂದಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments