Thursday, November 20, 2025
19.9 C
Bengaluru
Google search engine
LIVE
ಮನೆರಾಜಕೀಯಡಿಸಿಎಂ ಡಿಕೆಶಿಗೆ ಪಾಲನಹಳ್ಳಿ ಸ್ವಾಮೀಜಿಯಿಂದ ಬೆಳ್ಳಿ ಕಿರೀಟ

ಡಿಸಿಎಂ ಡಿಕೆಶಿಗೆ ಪಾಲನಹಳ್ಳಿ ಸ್ವಾಮೀಜಿಯಿಂದ ಬೆಳ್ಳಿ ಕಿರೀಟ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಪಾಲನಹಳ್ಳಿ ಮಠದ ಸ್ವಾಮೀಜಿ ಬೆಳ್ಳಿ ಕಿರೀಟ ಹಾಕಿದ್ದಾರೆ

ಮಾಗಡಿ ತಾಲೂಕು ಸೋಲೂರಿನ ಶ್ರೀ ಶನೈಶ್ವರ ಕ್ಷೇತ್ರ ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿಗಳು ಡಿಕೆಶಿಗೆ ಕಿರೀಟ ಹಾಕಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಡಿಕೆಶಿ ಭೇಟಿ ಮಾಡಿ ಸ್ವಾಮೀಜಿ ಅಭಿನಂದನೆ ಸಲ್ಲಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸುತ್ತಿರುವ ಡಿಸಿಎಂ ಡಿಕೆಶಿಗೆ ಶಾಲು ಹೊದಿಸಿ ಹೂವಿನ ಹಾರ ಮತ್ತು ಕಿರೀಟ ತೊಡಿಸಿ ಅಭಿನಂದಿಸಿದ್ದಾರೆ

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments