Tuesday, June 24, 2025
25.1 C
Bengaluru
Google search engine
LIVE
ಮನೆ#Exclusive Newsಅಂತ್ಯಕ್ರಿಯೆ ನಡೆಯಲಿರುವ ಸ್ಥಳ ಪರಿಶೀಲನೆ ಮಾಡಿದ ಡಿಕೆಶಿ

ಅಂತ್ಯಕ್ರಿಯೆ ನಡೆಯಲಿರುವ ಸ್ಥಳ ಪರಿಶೀಲನೆ ಮಾಡಿದ ಡಿಕೆಶಿ

ಮಂಡ್ಯ:ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ರವರ ಅಂತಿಮ ಸಂಸ್ಕಾರವನ್ನು “ಮದ್ದೂರು ತಾಲ್ಲೂಕು ಬೆಂಗಳೂರು-ಮೈಸೂರು ಹೆದ್ದಾರಿಯ ಸೋಮನಹಳ್ಳಿ ಕಾಫಿ ಡೇ” ಹತ್ತಿರ ಖಾಲಿ ಜಾಗದಲ್ಲಿ ನೆರವೇರಿಸಲು ಸಿದ್ಧತೆಗಳು ಪ್ರಾರಂಭವಾಗಿದೆ.

ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ,ಜಿಲ್ಲಾ ಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿ‌ , ಶಾಸಕ ರಮೇಶ್ ಬಂಡಿಸಿದ್ದೇಗೌಡ, ಉದಯ್, ಜಿಲ್ಲಾಧಿಕಾರಿ ಡಾ: ಕುಮಾರ  ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments