Wednesday, January 28, 2026
17 C
Bengaluru
Google search engine
LIVE
ಮನೆ#Exclusive Newsಬೆಂಗಳೂರಿನಲ್ಲಿ ಹೆಚ್ಚಾದ ಶ್ವಾನಗಳ ಕಾಟ....!

ಬೆಂಗಳೂರಿನಲ್ಲಿ ಹೆಚ್ಚಾದ ಶ್ವಾನಗಳ ಕಾಟ….!

ಬೆಂಗಳೂರು : ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಗುಂಪು ಗುಂಪಾಗಿ ಬೀದಿ ನಾಯಿಗಳು  ದಾಳಿ ಮಾಡಿದ ಘಟನೆ ಬೆಂಗಳೂರಿನ  ಕೆಆರ್ ಪುರಂನ  ಸೊನ್ನೆನಹಳ್ಳಿಯಲ್ಲಿ ನಡೆದಿದೆ.

 

ನಾಯಿಗಳು ತನ್ನ ಮೇಲೆ ಎರಗುತ್ತಿದ್ದಂತೆ ಕೂಡಲೇ ಬಾಲಕ ಕಿರುಚಿಕೊಂಡಿದ್ದು, ಕಿರುಚಾಟ ಕೇಳಿ ಸ್ಥಳೀಯರು ಆಗಮಿಸಿದ್ದಾರೆ. ಸ್ಥಳೀಯರು ಬಂದು ನಾಯಿಗಳನ್ನು ಓಡಿಸಿದ ಹಿನ್ನೆಲೆ ಭಾರೀ ಅನಾಹುತ ತಪ್ಪಿದೆ. ಬಾಲಕನ ಮೇಲೆ ಶ್ವಾನಗಳು ದಾಳಿ ನಡೆಸಿದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments