Thursday, August 21, 2025
26.4 C
Bengaluru
Google search engine
LIVE
ಮನೆ#Exclusive Newsಡ್ರೋನ್ ಪ್ರತಾಪ್​ಗೆ ಜಾಮೀನು ಮಂಜೂರು....!

ಡ್ರೋನ್ ಪ್ರತಾಪ್​ಗೆ ಜಾಮೀನು ಮಂಜೂರು….!

ಮಧುಗಿರಿ : ಮಧುಗಿರಿ ತಾಲೂಕಿನಲ್ಲಿ ಇತ್ತೀಚಿಗೆ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ನ್ಯಾಯಾಲಯದಿಂದ ಜಾಮೀನು ದೊರಕಿದೆ. ಜಾಮೀನು ಪ್ರಕ್ರಿಯೆ ಮುಗಿದ ಬಳಿಕ ಇಂದು ಅವರು ಜೈಲಿನಿಂದ ಹೊರಗೆ ಬರುವ ಸಾಧ್ಯತೆಯಿದೆ.

ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ ಈಗ ಅವರಿಗೆ ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ಜಾಮೀನು ನೀಡಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments