Sunday, December 7, 2025
25 C
Bengaluru
Google search engine
LIVE
ಮನೆಜಿಲ್ಲೆKSRTC ಬಸ್​- ಕ್ಯಾಂಟರ್ ನಡುವೆ ಭೀಕರ ಅಪಘಾತ; 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

KSRTC ಬಸ್​- ಕ್ಯಾಂಟರ್ ನಡುವೆ ಭೀಕರ ಅಪಘಾತ; 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಬೆಂಗಳೂರು: ಕೆಎಸ್​​​​ಆರ್​​​​​​ಟಿಸಿ ಬಸ್​​ ಹಾಗೂ ಕ್ಯಾಂಟರ್​​​​​​​​​ ನಡುವೆ ಡಿಕ್ಕಿಯಾಗಿ ಬಸ್​ನಲ್ಲಿದ್ದ 8 ಮಂದಿ ಗಂಭೀರವಾಗಿ ಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದ್ದಾರ ಪಕ್ಕದಲ್ಲಿ ನಡೆದಿದೆ.. ಘಟನೆಯಲ್ಲಿ ಗಾಯಗೊಂಡವರು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..

ಕೆಎಸ್ಆರ್​ಟಿಬಸ್ ಹಾಗೂ ಕ್ಯಾಂಟರ್ ವಾಹನಗಳು ಸಂಪೂರ್ಣ ನುಜ್ಜು-ಗುಜ್ಜಾಗಿದ್ದು, ಅತಿ ವೇಗದ ಚಾಲನೆ ಹಾಗೂ ನಿರ್ಲಕ್ಷದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗ್ತಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ..

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments