Sunday, December 7, 2025
21.2 C
Bengaluru
Google search engine
LIVE
ಮನೆರಾಜ್ಯಲಾರಿ ಹರಿದು ತಂದೆ, ತಂದೆ ಮಗ ಸ್ಥಳದಲ್ಲೇ ಸಾವು

ಲಾರಿ ಹರಿದು ತಂದೆ, ತಂದೆ ಮಗ ಸ್ಥಳದಲ್ಲೇ ಸಾವು

ರಾಯಚೂರು: ರಸ್ತೆ ಬದಿ ನಿಂತಿದ್ದ ಅಪ್ಪ, ಮಗನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಹೊರವಲಯದ ಯರಮರಸ್​​​ ಬೈಪಾಸ್ ಬಳಿ ನಡೆದಿದೆ..

ನಾಗಪ್ಪ ಉಪ್ಪಾರ (65) ಮತ್ತು ಪುತ್ರ ರಮೇಶ ಉಪ್ಪಾರ (38) ಮೃತ ದುರ್ದೈವಿಗಳು. ಯರಮರಸ್ ಗ್ರಾಮದ ನಾಗಪ್ಪ, ರಮೇಶ್ ರಸ್ತೆ ಬದಿ ಮೊಬೈಲ್​ನಲ್ಲಿ ಮಾತನಾಡುತ್ತ ನಿಂತಿದ್ದ ವೇಳೆ ವೇಗವಾಗಿ ಬಂದ ಲಾರಿ ಏಕಾಏಕಿ ತಂದೆ, ಮಗನ ಲಾರಿ ಹರಿದಿದ್ದರಿಂದ ಮೃತದೇಹಗಳು ಛಿದ್ರವಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದು, ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments