Thursday, November 20, 2025
19.1 C
Bengaluru
Google search engine
LIVE
ಮನೆದೇಶ/ವಿದೇಶನಾಲ್ವರು ಬಾಂಗ್ಲಾ ನುಸುಳುಕೋರರ ಬಂಧನ, ಗಡಿಪಾರು; ಸಿಎಂ ಹಿಮಂತ ಬಿಸ್ವಾ ಶರ್ಮಾ

ನಾಲ್ವರು ಬಾಂಗ್ಲಾ ನುಸುಳುಕೋರರ ಬಂಧನ, ಗಡಿಪಾರು; ಸಿಎಂ ಹಿಮಂತ ಬಿಸ್ವಾ ಶರ್ಮಾ

ಬಾಂಗ್ಲಾದೇಶದ ನಾಲ್ವರು ನುಸುಳುಕೋರರನ್ನು ಬಂಧಿಸಿ ನೆರೆಯ ದೇಶಕ್ಕೆ ಗಡಿಪಾರು ಮಾಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಅವರನ್ನು ಅಬ್ದುಲ್ ಕಬೀರ್, ಬೋದಿಯರ್ ರೆಹಮಾನ್, ಎಂ.ಡಿ. ತಯೂಬ್ ಮತ್ತು ಅಬ್ದುಲ್ ಕಲಾಂ ಎಂದು ಗುರುತಿಸಲಾಗಿದೆ.

ಈ ಕುರಿತು ಸೋಮವಾರ ಮಧ್ಯರಾತ್ರಿ ಎಕ್ಸ್​ನಲ್ಲಿ  ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡ ಸಿಎಂ ಹಿಮಂತ ಬಿಸ್ವಾ ಶರ್ಮಾ, ನಾಲ್ವರು ಅಕ್ರಮ ನುಸುಳುಕೋರರನ್ನು ಬಂಧಿಸಿ ಗಡೀಪಾರು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಒಳನುಸುಳುವಿಕೆಯನ್ನು ಎದುರಿಸಲು ತಮ ಪ್ರಯತ್ನಗಳನ್ನು ಮುಂದುವರೆಸುತ್ತಾ, 4 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿ ಗಡಿಯುದ್ದಕ್ಕೂ ಹಿಂದಕ್ಕೆ ತಳ್ಳಲಾಗಿದೆ ಎಂದು ತಿಳಿಸಿದ್ದಾರೆ.

https://x.com/himantabiswa/status/1899174416161862009?ref_src=twsrc%5Etfw%7Ctwcamp%5Etweetembed%7Ctwterm%5E1899174416161862009%7Ctwgr%5E1241efd417e9c95a1c79823e5702eb096031fcb4%7Ctwcon%5Es1_c10&ref_url=https%3A%2F%2Fwww.deccanherald.com%2F%2Findia%2Fassam%2F4-bangladeshi-infiltrators-nabbed-deported-assam-cm-3441253

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments