Wednesday, November 19, 2025
24.2 C
Bengaluru
Google search engine
LIVE
ಮನೆಜಿಲ್ಲೆಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು..ಪ್ರಾಣಪಾಯದಿಂದ ಮಹಿಳೆ ಪಾರು

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು..ಪ್ರಾಣಪಾಯದಿಂದ ಮಹಿಳೆ ಪಾರು

ಆನೇಕಲ್​​​: ಸಾಲಬಾಧೆ ತಾಳಲಾರದೇ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ.

ಗಂಡ, ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಬಳಿಕ ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.‌ ಅದೃಷ್ಟವಶಾತ್‌ ಮಂಜುಳಾ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಡ ಶಿವು (32), ಮಗಳು ಚಂದ್ರಕಲಾ (11) ಮಗ ಉದಯ್ ಸೂರ್ಯ (07) ಸಾವನ್ನಪ್ಪಿದ್ದಾರೆ.

ಗಂಡ ಹೆಂಡತಿ ಇಬ್ಬರೂ ಸಾಲದ ಬಾದೆಯಲ್ಲಿ ಇದ್ದು ಗಂಡನಿಗೆ ಕೆಲ ದಿನಗಳ ಹಿಂದೆ ಅಪಘಾತವಾಗಿತ್ತು. ಇದರಿಂದ ಎಲ್ಲರೂ ಸಹ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ ಆದರೆ ಮಂಜುಳಾ ಮಾತ್ರ ಪ್ರಾಣಾಪಾಯದಿಂದ ಪಾರಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ…

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments