Tuesday, June 24, 2025
25.9 C
Bengaluru
Google search engine
LIVE
ಮನೆರಾಜಕೀಯಬೆಂ. ಉತ್ತರ‌ ಕಾಂಗ್ರೆಸ್ ಅಭ್ಯರ್ಥಿ ಪ್ರೋ. ರಾಜೀವ್ ಗೌಡ ಮತದಾನ

ಬೆಂ. ಉತ್ತರ‌ ಕಾಂಗ್ರೆಸ್ ಅಭ್ಯರ್ಥಿ ಪ್ರೋ. ರಾಜೀವ್ ಗೌಡ ಮತದಾನ

ಬೆಂಗಳೂರು: ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊಫೆಸರ್ ಎಂ ವಿ ರಾಜೀವ್ ಗೌಡ ಅವರು ಜೆಪಿ ನಗರ ಸಾರಕ್ಕಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮತದಾನ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ನಾನು ನನ್ನ ಮತವನ್ನು ಕರ್ನಾಟಕದ ಅಭಿವೃದ್ಧಿಗಾಗಿ ಜನತೆಯ ಹಿತಕ್ಕಾಗಿ ಚಲಾಯಿಸಿದ್ದೇನೆ.

ನೀವೂ ಕೂಡ ಅಭಿವೃದ್ಧಿ ಶೂನ್ಯ ಹತ್ತು ವರ್ಷಗಳ ಅವಧಿಯ ಆಡಳಿತದ ಬದಲಾವಣೆಗಾಗಿ ಮತ ಚಲಾಯಿಸಿರಿ.ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಮತ ಚಲಾಯಿಸಿರಿ .ಸುಂದರ, ಸ್ವಚ್ಛ, ಸಮೃದ್ಧ, ಸೌಹಾರ್ದ ಬೆಂಗಳೂರಿಗೆ ಮತ ಚಲಾಯಿಸಿರಿ.ಸ್ವಾಭಿಮಾನಿ ಕನ್ನಡಿಗರ ಕರ್ನಾಟಕದ ಆರ್ಥಿಕ ನ್ಯಾಯಕ್ಕಾಗಿ ಮತ ಚಲಾಯಿಸಿರಿ .ಗ್ಯಾರಂಟಿ ಯೋಜನೆಗಳ ಉತ್ತಮ ಅನುಷ್ಠಾನಕ್ಕಾಗಿ ಮತ ಚಲಾಯಿಸಿರಿಎಂದು ಮನವಿ ಮನವಿ ಮಾಡಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments