Tuesday, June 24, 2025
26.4 C
Bengaluru
Google search engine
LIVE
ಮನೆಸಿನಿಮಾಯುವ ಸಿನಿಮಾ ಯಶಸ್ವಿ ಪ್ರದರ್ಶನದಲ್ಲಿ ನಿರ್ದೇಶಕರಾದ ಸಂತೋಷ್ ಆನಂದ್ ರಾಮ್

ಯುವ ಸಿನಿಮಾ ಯಶಸ್ವಿ ಪ್ರದರ್ಶನದಲ್ಲಿ ನಿರ್ದೇಶಕರಾದ ಸಂತೋಷ್ ಆನಂದ್ ರಾಮ್

ದಾವಣಗೆರೆ : ದೊಡ್ಮನೆ ಹುಡುಗ ಯುವ ರಾಜಕುಮಾರ್ ಅಭಿನಯದ ಯುವ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಇಂದು ಚಿತ್ರ ತಂಡ ದಾವಣಗೆರೆ ನಗರದ ಅಶೋಕ ಚಿತ್ರಮಂದಿರಕ್ಕೆ ಆಗಮಿಸಿತ್ತು. ಯುವ ಚಿತ್ರದ ನಾಯಕ ನಟ ಯುವ ರಾಜಕುಮಾರ್ ಹಾಗೂ ನಿರ್ದೇಶಕರಾದ ಸಂತೋಷ್ ಆನಂದ್ ರಾಮ್ ಅವರು ಚಿತ್ರ ಮಂದಿರಕ್ಕೆ ಆಗಮಿಸಿದ್ದರು.

ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮೂಗಿ ಬಿದ್ದರು. ಇದರಿಂದಾಗಿ ಕೇಲವು ಕಡೆ ನೂಕು ನುಗ್ಗಲು ಉಂಟಾಯಿತು.ಚಿತ್ರತಂಡ ಅಶೋಕ ಚಿತ್ರಮಂದಿರಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಪಟಾಕಿ ಸಿಡಿಸಿ ಆತ್ಮೀಯವಾಗಿ ಬರ ಮಾಡಿಕೊಂಡಿದ್ದು ಅಭಿಮಾನಿಗಳ ಪ್ರೀತಿ ಕಂಡು ಚಿತ್ರ ತಂಡ ಹರ್ಷಗೊಂಡರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments