Tuesday, June 24, 2025
26.6 C
Bengaluru
Google search engine
LIVE
ಮನೆರಾಜಕೀಯಬಳ್ಳಾರಿಗೆ ಆಗಮಿಸಿದ ವಿಜಯೇಂದ್ರಗೆ ಅದ್ದೂರಿ ಸ್ವಾಗತ

ಬಳ್ಳಾರಿಗೆ ಆಗಮಿಸಿದ ವಿಜಯೇಂದ್ರಗೆ ಅದ್ದೂರಿ ಸ್ವಾಗತ

ಬಳ್ಳಾರಿ: ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀ ರಾಮುಲು ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬೆಂಗಳೂರಿನಿಂದ ಶುಕ್ರವಾರ ಬೆಳಗ್ಗೆ ತೊರಣಲಗ್ನ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ವಿಮಾನ ನಿಲ್ದಾಣದಲ್ಲಿ ಬಿಜೆಪಿ ಪದಾಧಿಕಾರಿಗಳು ಹೂ ಗುಚ್ಛ ನೀಡಿ ಬಿ.ವೈ.ವಿಜಯೇಂದ್ರ ಅವರನ್ನು ಸ್ವಾಗತಿಸಿದರು. ಶ್ರೀ ರಾಮುಲು ಅವರ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾದ ನಂತರ ಲಿಂಗಾಯತ ಮುಖಂಡರ ಸಭೆ ಬಳ್ಳಾರಿ ಜಿಲ್ಲಾ ವೀರಶೈವ ವಿದ್ಯಾವರ್ಧಕ ಸಂಘದ ಸಭೆಯಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments