ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ ಕೆ ಸುರೇಶ್ ಅವರು ಮತ ಚಲಾಯಿಸಲು ಕನಕಪುರದ ದೊಡ್ಡಆಲಹಳ್ಳಿಗೆ ಶುಕ್ರವಾರ ಬೆಳಗ್ಗೆ ತೆರಳುವ ಮೊದಲು ಸದಾಶಿವನಗರದ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿದರು.
ಸದಾಶಿವನಗರದ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ

By admin
0
22
ಹಿಂದಿನ ಲೇಖನ
ಮುಂದಿನ ಲೇಖನ
RELATED ARTICLES