ರಾಜಕೀಯಸುದ್ದಿ

ಎಲ್ಲರೂ ಬಂದು ಮತದಾನ ಮಾಡಬೇಕು; ಸುಧಾಮೂರ್ತಿ

ಬೆಂಗಳೂರು: ಇಂದು ರಾಜ್ಯದಲ್ಲಿ ಮೊದಲ ಹಂತದ  ಚುನಾವಣ ಮತದಾನ ಪ್ರರಂಭವಾಗಿದು ಎಲ್ಲರೂ ಬಂದು ಮತದಾನ ಮಾಡಬೇಕು ಎಂದು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಕರೆ ನೀಡಿದರು.
ಬೆಂಗಳೂರಿನ ಜಯನಗರದ ಬಿಇಎಸ್​ ಕಾಲೇಜಿನಲ್ಲಿ ಮತದಾನ ಮಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಬಂದು ಜನ ಮತದಾನ ಮಾಡಬೇಕು. ಮುಖ್ಯವಾಗಿ ಯುವಕ, ಯುವತಿಯರು ಮತದಾನ ಮಾಡಬೇಕು ಎಂದು ಹೇಳಿದರು.

Comments (0)

Your email address will not be published. Required fields are marked *

Back to top button