Thursday, November 20, 2025
22.5 C
Bengaluru
Google search engine
LIVE
ಮನೆ#Exclusive Newsನಕ್ಸಲರಿಗೆ ವಿಶೇಷ ಪ್ಯಾಕೇಜ್ ಕೊಟ್ಟಿದ್ದು ತಪ್ಪು : ಬಸನಗೌಡ ಪಾಟೀಲ್ ಯತ್ನಾಳ್

ನಕ್ಸಲರಿಗೆ ವಿಶೇಷ ಪ್ಯಾಕೇಜ್ ಕೊಟ್ಟಿದ್ದು ತಪ್ಪು : ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ : ನಕ್ಸಲರು  ಶಸ್ತ್ರಾಸ್ತ್ರಗಳನ್ನು ಮುಂದಿಟ್ಟು ಬಳಿಕ ಶರಣಾಗತಿ ಆಗಬೇಕಿತ್ತು. ಸಿದ್ದರಾಮಯ್ಯ ಅವರೇ ನಕ್ಸಲರಿಗೆ ಶರಣಾಗಿದ್ದಾರೆ.ಸಿದ್ದರಾಮಯ್ಯ ನವರು ನಕ್ಸಲರಿಗೆ ವಿಶೇಷ ಪ್ಯಾಕೇಜ್ ಕೊಟ್ಟಿದ್ದು ತಪ್ಪು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ಇಂದು ಶರಣರಾಗಿ ನಾಳೆ ವೆಪನ್ಸ್ ತಂದು ಕೊಡಿ ಅಂತಾರೆ. ಮುಂದಿನ ದಿನಗಳಲ್ಲಿ ಇದೊಂದು ಸ್ಟೈಲ್ ಆಗುತ್ತೆ. ಕೆಲ ದಿನ ಬಂದೂಕು ಹಾಕಿಕೊಂಡು ಓಡಾಡುತ್ತಾರೆ. ನಾಲ್ಕಾರು ಕೊಲೆ ಮಾಡುತ್ತಾರೆ. ನಂತರ 6 ತಿಂಗಳು ಮಾಯವಾಗುತ್ತಾರೆ. ನಂತರ ಶರಣಾಗುತ್ತಾರೆ ಅವರಿಗೆ ವಿಶೇಷ ಪ್ಯಾಕೇಜ್ ಕೊಡುತ್ತಿರಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments