Tuesday, June 24, 2025
27.5 C
Bengaluru
Google search engine
LIVE
ಮನೆಕ್ರೈಂ ಸ್ಟೋರಿಓವರ್​ಟೇಕ್ ಮಾಡಲು ಹೋಗಿ ಬಸ್ ಪಲ್ಟಿ; ಅಪಾಯದಿಂದ ಪಾರಾದ ಪ್ರಯಾಣಿಕರು

ಓವರ್​ಟೇಕ್ ಮಾಡಲು ಹೋಗಿ ಬಸ್ ಪಲ್ಟಿ; ಅಪಾಯದಿಂದ ಪಾರಾದ ಪ್ರಯಾಣಿಕರು

ಕಾಗವಾಡ: ತಾಲೂಕಿನ ಸೇಡುಬಾಳ ಗ್ರಾಮದ ಹೊರವಲಯದಲ್ಲಿ ಕರ್ನಾಟಕ ವಾಯುವ್ಯ ಸಾರಿಗೆ ಬಸ್ ಪಲ್ಟಿಯಾಗಿದ್ದು ಭಾರಿ ಅನಾಹುತ ತಪ್ಪಿದೆ.

ವಿಜಯಪುರದಿಂದ ಅಥಣಿ ಮಾರ್ಗವಾಗಿ ಮಹಾರಾಷ್ಟ್ರ ದ ಮೀರಜ್ ಕಡೆಗೆ ಸಾಗುತ್ತಿದ್ದ ಬಸ್ ಕಬ್ಬು ತುಂಬಿದ ಟ್ಯಾಕ್ಟರ್ ಓರ್ ಟೇಕ್ ಮಾಡಲು ಹೋಗಿ ರಸ್ತೆ ಬದಿಯಿದ್ದ ತಗ್ಗಿಗೆ ನುಗ್ಗಿದ ಬಸ್ ಪಲ್ಟಿಯಾಗಿದೆ ಬಸ್ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಚಾಲಕ ಗಂಭೀರ ಗಾಯಗೊಂಡಿದ್ದಾನೆ.

ಗಾಯಾಳುಗಳನ್ನ ಕಾಗವಾಡ ಸರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು ಸ್ಥಳಕ್ಕೆ ಕಾಗವಾಡ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ಯಾವುದೇ ಪ್ರಾಣ ಹಾನಿ ಬಗ್ಗೆ ವರದಿಯಾಗಿಲ್ಲ.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments