Monday, June 23, 2025
25.9 C
Bengaluru
Google search engine
LIVE
ಮನೆರಾಜ್ಯಹನಿಟ್ರ್ಯಾಪ್​ ಕೇಸ್​; ಸಚಿವ ರಾಜಣ್ಣಗೆ ಹೈ ಸೆಕ್ಯೂರಿಟಿ

ಹನಿಟ್ರ್ಯಾಪ್​ ಕೇಸ್​; ಸಚಿವ ರಾಜಣ್ಣಗೆ ಹೈ ಸೆಕ್ಯೂರಿಟಿ

ಕೋಲಾರ: ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಕುರಿತು ಸ್ಪೋಟಕ ಹೇಳಿಕೆ ನೀಡಿದ್ದ ಸಚಿವ ಕೆ.ಎನ್.ರಾಜಣ್ಣ ಅವರು ಇಂದು ಕೋಲಾರ ನಗರಕ್ಕೆ ಭೇಟಿ ನೀಡಿದ್ದ ವೇಳೆ ಭಾರಿ ಭದ್ರತೆಯನ್ನು ನೀಡಲಾಗಿದೆ. ಹೆಚ್ಚುವರಿ ಪೋಲಿಸ್​ ಎಸ್​ಪಿ, ಡಿವೈಎಸ್​ಪಿ, ಸಿಪಿಐಗಳು, ಹಾಗೂ ನೂರಾರು ಕಾನ್​ಸ್ಟೆಬಲ್​ಗಳನ್ನು ಸಚಿವ ರಾಜಣ್ಣ ಭದ್ರತೆಗೆ ನಿಯೋಜಿಸಲಾಗಿದೆ.

ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, ‘ಎಲ್ಲವನ್ನೂ ವಿಧಾನಸಭೆ ಅಧಿವೇಶನದಲ್ಲಿ ವಿವರವಾಗಿ ಹೇಳಿದ್ದೇನೆ. ಅದನ್ನು ಬಿಟ್ಟು ಹೇಳುವಂಥದ್ದು ಏನೂ ಇಲ್ಲ. ಇಂಥ ಪ್ರಕರಣ ಮೊದಲೂ ಅಲ್ಲ; ಕೊನೆಯೂ ಅಲ್ಲ. ಮುಂದೆಯೂ ನಡೆಯುತ್ತಿರುತ್ತವೆ’ ಎಂದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments