Tuesday, January 27, 2026
24.7 C
Bengaluru
Google search engine
LIVE
ಮನೆದೇಶ/ವಿದೇಶವೋಟ್​​ ಚೋರಿ ಅಭಿಯಾನಕ್ಕಾಗಿ ನಾಳೆ ದೆಹಲಿಗೆ ಹೋಗುತ್ತಿದ್ದೇನೆ- ಡಿ.ಕೆ ಶಿವಕುಮಾರ್​

ವೋಟ್​​ ಚೋರಿ ಅಭಿಯಾನಕ್ಕಾಗಿ ನಾಳೆ ದೆಹಲಿಗೆ ಹೋಗುತ್ತಿದ್ದೇನೆ- ಡಿ.ಕೆ ಶಿವಕುಮಾರ್​

ಬೆಳಗಾವಿ: ವೋಟ್​​ ಚೋರಿ ಅಭಿಯಾನಕ್ಕಾಗಿ ನಾನು ನಾಳೆ ದೆಹಲಿಗೆ ಹೋಗುತ್ತಿದ್ದೇನೆ. ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು, 2023 ರಲ್ಲಿಯೇ ಕರ್ನಾಟಕದಲ್ಲಿ ಈ ಅಭಿಯಾನ ಆರಂಭಿಸಿದ್ದರು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ಧಾರೆ..

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪಕ್ಷದ ಸಾಧನವಾಗಿ ಮಾರ್ಪಟ್ಟಿರುವ ಚುನಾವಣಾ ಆಯೋಗದ ವಿರುದ್ಧ ನಾವು ಹೋರಾಡುತ್ತಿದ್ದೇವೆ. ಇದನ್ನೇ ನಾವು ಬಹಿರಂಗಪಡಿಸಲು ಬಯಸುತ್ತೇವೆ ಮತ್ತು ಅದಕ್ಕಾಗಿ ನಾವು ದೆಹಲಿಗೆ ಹೋಗುತ್ತಿದ್ದೇವೆ. ನಾವು ಕರ್ನಾಟಕದಿಂದ 1.42 ಕೋಟಿಗೂ ಹೆಚ್ಚು ಸಹಿಗಳನ್ನು ಸಂಗ್ರಹಿಸಿದ್ದೇವೆ ಎಂದು ಹೇಳಿದರು. ಯತೀಂದ್ರ ಸಿದ್ದರಾಮಯ್ಯ ಅವರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಅದೆಲ್ಲದಕ್ಕೂ ಸಿಎಂ ಉತ್ತರಿಸುತ್ತಾರೆ ಎಂದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments