Wednesday, August 20, 2025
18.3 C
Bengaluru
Google search engine
LIVE
ಮನೆ#Exclusive Newsಕಾನೂನು ಹೋರಾಟ ಮಾಡೋಕೆ ರೆಡಿಯಾಗಿದ್ದೇನೆ-ಸಿಎಂ ಸಿದ್ದರಾಮಯ್ಯ

ಕಾನೂನು ಹೋರಾಟ ಮಾಡೋಕೆ ರೆಡಿಯಾಗಿದ್ದೇನೆ-ಸಿಎಂ ಸಿದ್ದರಾಮಯ್ಯ

ಕೋರ್ಟ್  ಆದೇಶದ ಪ್ರತಿ ನನಗೆ ಸಿಕ್ಕಿಲ್ಲ.ಆದೇಶ ಪ್ರತಿ ಪೂರ್ಣವಾಗಿ ಸಿಕ್ಕಿದ ಬಳಿಕ  ನಾನು ಮಾತನಾಡುತ್ತೇನೆ.ಈಗ ನಾನುನ ಕೇರಳಕ್ಕೆ ಹೋಗ್ತಾ ಇದ್ದೇನೆ,6 ಗಂಟೆಗೆ ಬಳಿಕ ಸಿಗುತ್ತೇನೆ.ಕಾನೂನು ಹೋರಾಟ ಮಾಡೋಕೆ ರೆಡಿಯಾಗಿದ್ದೇನೆ..ತನಿಖೆ ಎದುರಿಸೋಕೆ ನಾನು ಸಿದ್ದ.ಮೈಸೂರು ಲೋಕಾಯುಕ್ತಗೆ ಕೋರ್ಟ್ ಸೂಚನೆ ನೀಡಿದೆ..ಆದೇಶ ಕಾಪಿ ಓದಿದ ಬಳಿಕ ಮೇಲ್ಮನವಿ ಸಲ್ಲಿಸುತ್ತೇವೆ.ಮುಡಾ ಕ್ಕೆ ಸಂಬಂಧ ದೇಸಾಯಿ ಸಮಿತಿ ಮುಂದುವರಿಯಲಿದೆ.ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹೇಳಿಕೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments