Monday, June 23, 2025
25.9 C
Bengaluru
Google search engine
LIVE
ಮನೆಜಿಲ್ಲೆಸುಹಾಸ್​ ಶೆಟ್ಟಿ ಹತ್ಯೆಯನ್ನು ನಾನು ಖಂಡಿಸುತ್ತೇನೆ : ಬಿ.ಎಸ್​.ಯಡಿಯೂರಪ್ಪ

ಸುಹಾಸ್​ ಶೆಟ್ಟಿ ಹತ್ಯೆಯನ್ನು ನಾನು ಖಂಡಿಸುತ್ತೇನೆ : ಬಿ.ಎಸ್​.ಯಡಿಯೂರಪ್ಪ

ಬೀದರ್ : ಸುಹಾಸ್ ಶೆಟ್ಟಿ ಬರ್ಬರ ಹತ್ಯೆಯನ್ನು ನಾನು ಖಂಡಿಸುತ್ತೆನೆ. ರಾಜ್ಯದಲ್ಲಿ ಕೊಲೆ ಸುಲಿಗೆ ನಿರಂತರವಾಗಿ ನಡೆಯುತ್ತಿವೆ,ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯಾ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ದ ಅಸಮಾಧಾನ ಹೊರಹಾಕಿದ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ.

ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ.ಈ ಹತ್ಯೆಗಳನ್ನು ತಡೆಯುವ ಶಕ್ತಿ ಸಿಎಂ ಹಾಗೂ ಗೃಹ ಸಚಿವರಿಗೆ ಇಲ್ಲಾ.ಮುಂದಿನ ದಿನಗಳಲ್ಲಿ ಜನರೆ ಕಾಂಗ್ರೆಸ್​ಗೆ ತಕ್ಕ ಪಾಠ ಕಲಿಸುತ್ತಾರೆ.

ಸಿಎಂಗೆ ಬೆದರಿಕೆ ಕರೆಗಳು ಬರುತ್ತೆ ಎನ್ನುವುದರಲ್ಲಿ ಯಾವುದೇ ಸತ್ಯಾಂಶವಿಲ್ಲಾ.ಕೇವಲ ತಮ್ಮ ಪ್ರಚಾರಕ್ಕಾಗಿ ಸಿಎಂ ಸಿದ್ದರಾಮಯ್ಯ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ.ಹೀಗಾಗಿ ಈ ಕಾಂಗ್ರೆಸ್​ ಸರ್ಕಾರ ಬಹಳಷ್ಟು ದಿನ ಉಳಿಯೋದಿಲ್ಲಾ ಎಂದು ಬೀದರ್​ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments