Saturday, September 13, 2025
21.9 C
Bengaluru
Google search engine
LIVE
ಮನೆ#Exclusive Newsಅವರು ನಾಟಕ ಮಾಡುತ್ತಿದ್ದಾರೆ ಅಂತ ನನಗೆ ಅನಿಸುತ್ತೆ : ಜಮೀರ್ ಅಹ್ಮದ್

ಅವರು ನಾಟಕ ಮಾಡುತ್ತಿದ್ದಾರೆ ಅಂತ ನನಗೆ ಅನಿಸುತ್ತೆ : ಜಮೀರ್ ಅಹ್ಮದ್

ಕೊಪ್ಪಳ ನಗರದಲ್ಲಿ ಸಚಿವ ಜಮೀರ್ ಅಹ್ಮದ್, ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ನಡುವಿನ ಗುದ್ದಾಟ ಅವರ ಆಂತರಿಕ ವಿಚಾರ ಎಂದು ಹೇಳಿದ್ದಾರೆ. ಇನ್ನು ಅವರು ಕಾಂಗ್ರೆಸ್ ಬರೋ ಹಾಗೆ ಕಾಣೋದಿಲ್ಲಾ. ಆದರೆ ಕಾಂಗ್ರೆಸ್‌‌ಗೆ ಕೈ ತೋರಿಸಿ ಬಿಜೆಪಿಯಲ್ಲಿ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಅವರು ನಾಟಕ ಮಾಡುತ್ತಿದ್ದಾರೆ ಅಂತ ನನಗೆ ಅನಿಸುತ್ತೆ. ನಾವು ಯಾರು ಅವರನ್ನು ಪಕ್ಷಕ್ಕೆ ಕರೆದಿಲ್ಲಾ. ನಮ್ಮ ಪಕ್ಷಕ್ಕೆ ತಗೋಬೇಕಾದ್ರೆ ಹೈಕಮಾಂಡ್ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments