Thursday, January 29, 2026
16.4 C
Bengaluru
Google search engine
LIVE
ಮನೆ#Exclusive Newsದರ್ಶನ್ ಮನೆಗೆ ಹೋಗಿದ್ದೆವು ಎಂಬುದು ಸುಳ್ಳು : ಕಾಶಿನಾಥ ಶಿವನಗೌಡ್ರು

ದರ್ಶನ್ ಮನೆಗೆ ಹೋಗಿದ್ದೆವು ಎಂಬುದು ಸುಳ್ಳು : ಕಾಶಿನಾಥ ಶಿವನಗೌಡ್ರು

ಚಿತ್ರದುರ್ಗ :  ನಾವು ದರ್ಶನ್ ಮನೆಗೆ ಹೋಗಿ ಮಾತುಕತೆ ನಡೆಸಿದ್ದೇವೆ, ಹೊಸ ಕಾರು ಬುಕ್ ಮಾಡಿದ್ದೇವೆ ಎಂಬಿತ್ಯಾದಿ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು ಇದರಲ್ಲಿ ಯಾವುದೇ ಹುರುಳಿಲ್ಲ. ಇವೆಲ್ಲ ಸುಳ್ಳು ಸಂಗತಿಗಳಾಗಿವೆ ಎಂದು ದರ್ಶನ್‌ ಗ್ಯಾಂಗ್‌ನಿಂದ ಹತ್ಯೆಗೊಳಗಾದ ರೇಣುಕಾಸ್ವಾಮಿ ತಂದೆ ಕಾಶಿನಾಥ ಶಿವನಗೌಡ್ರು ಹೇಳಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments