Wednesday, April 30, 2025
32 C
Bengaluru
LIVE
ಮನೆ#Exclusive Newsದರ್ಶನ್ ಮನೆಗೆ ಹೋಗಿದ್ದೆವು ಎಂಬುದು ಸುಳ್ಳು : ಕಾಶಿನಾಥ ಶಿವನಗೌಡ್ರು

ದರ್ಶನ್ ಮನೆಗೆ ಹೋಗಿದ್ದೆವು ಎಂಬುದು ಸುಳ್ಳು : ಕಾಶಿನಾಥ ಶಿವನಗೌಡ್ರು

ಚಿತ್ರದುರ್ಗ :  ನಾವು ದರ್ಶನ್ ಮನೆಗೆ ಹೋಗಿ ಮಾತುಕತೆ ನಡೆಸಿದ್ದೇವೆ, ಹೊಸ ಕಾರು ಬುಕ್ ಮಾಡಿದ್ದೇವೆ ಎಂಬಿತ್ಯಾದಿ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು ಇದರಲ್ಲಿ ಯಾವುದೇ ಹುರುಳಿಲ್ಲ. ಇವೆಲ್ಲ ಸುಳ್ಳು ಸಂಗತಿಗಳಾಗಿವೆ ಎಂದು ದರ್ಶನ್‌ ಗ್ಯಾಂಗ್‌ನಿಂದ ಹತ್ಯೆಗೊಳಗಾದ ರೇಣುಕಾಸ್ವಾಮಿ ತಂದೆ ಕಾಶಿನಾಥ ಶಿವನಗೌಡ್ರು ಹೇಳಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments