Thursday, May 1, 2025
28.8 C
Bengaluru
LIVE
ಮನೆ#Exclusive NewsTop Newsಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ-2024

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ-2024

ಬೆಂಗಳೂರು: ಕಲಾಭೂಮಿ ಪ್ರತಿಷ್ಠಾನ ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಿದೆ. ನಟ, ನಿರ್ದೇಶಕ ಆಸ್ಕರ್ ಕೃಷ್ಣಾ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ 69 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರತಿಭಾನ್ವಿತರು ಹಾಗೂ ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಿದೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನಾಗರಬಾವಿಯ ಕಲಾಗ್ರಾಮ ಸಮುಚ್ಚಯದಲ್ಲಿ ನ. 29 ರಂದು ನಡೆಯಲಿದ್ದು ಕಾರ್ಯಕ್ರಮ ಬೆಳಿಗ್ಗೆ 9ಕ್ಕೆ ಉದ್ಘಾಟನೆ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ನಿರ್ದೇಶಕ ಆಸ್ಕರ್ ಕೃಷ್ಣಾ ತಿಳಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments