Monday, June 23, 2025
25.9 C
Bengaluru
Google search engine
LIVE
ಮನೆUncategorizedಕನ್ನಡ ನಾಮಫಲಕ ಅಳವಡಿಸದ ವ್ಯಾಪಾರಿಗಳು; ಕರವೆಯಿಂದ ಮತ್ತೆ ಹೋರಾಟಕ್ಕೆ ತಯಾರಿ

ಕನ್ನಡ ನಾಮಫಲಕ ಅಳವಡಿಸದ ವ್ಯಾಪಾರಿಗಳು; ಕರವೆಯಿಂದ ಮತ್ತೆ ಹೋರಾಟಕ್ಕೆ ತಯಾರಿ

ಬೆಂಗಳೂರು : ಶೇಕಡ 60 ರಷ್ಟು ಕನ್ನಡ ನಾಮಫಲಕ ಕಡ್ಡಾಯಕ್ಕೆ ಡೆಡ್​ಲೈನ್​ ನೀಡಿದರೂ ಕನ್ನಡ ವಾಣಿಜ್ಯ ಮಳಿಗೆಗಳ ಮಾಲೀಕರು ನಾಮಫಲಕ ಇನ್ನೂ ಅಳವಡಿಸಿಲ್ಲ. ಹೀಗಾಗಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲು ಕರವೇ ಸಭೆ ನಡೆಸಲಾಗಿದೆ.

ಕೆಲ ದಿನಗಳ ಹಿಂದೆ ಕನ್ನಡ ನಾಮಫಲಕ ಅಳವಡಿಕೆಗೆ ಕರವೇ ಬೃಹತ್ ಹೋರಾಟ ಮಾಡಿತ್ತು. ಆದರೂ  ಕನ್ನಡ ನಾಮಫಲಕ ಅಳವಡಿಕೆಗೆ ವಾಣಿಜ್ಯ ಮಳಿಗೆಗಳು ಹಿಂದೇಟು ಹಾಕಿವೆ. ಹೀಗಾಗಿ ಇಂದು ಕರವೇ ನಾರಾಯಣ ಗೌಡ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments