Tuesday, June 24, 2025
26.4 C
Bengaluru
Google search engine
LIVE
ಮನೆರಾಜ್ಯಬಸ್​ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದ ಇಬ್ಬರು ಆರೋಪಿಗಳು ಅಂದರ್​

ಬಸ್​ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದ ಇಬ್ಬರು ಆರೋಪಿಗಳು ಅಂದರ್​

ಬೆಂಗಳೂರು : ಬೆಂಗಳೂರಿನಲ್ಲಿ ಮುಂದುವರೆದ ಪುಂಡರ ಹಾವಳಿ ಹೆಚ್ಚಾಗಿದ್ದು. KSRTC ಬಸ್ ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದರು. ಮೆಜೆಸ್ಟಿಕ್ ನಲ್ಲಿ ಮಧ್ಯರಾತ್ರಿ ಘಟನೆ ನಡೆದಿದೆ.

ಬೆಂಗಳೂರು – ಮೈಸೂರು ಮಾರ್ಗದ ಬಸ್ ಗಳನ್ನು ಅಡ್ಡಗಟ್ಟಿ ಬಸ್ ನ ಗ್ಲಾಸ್ ಗಳನ್ನ ದೊಣ್ಣೆಗಳಿಂದ ಹೊಡೆದು ಪೀಸ್​ ಪೀಸ್​ ಮಾಡಿದ್ರು. ಕುಡಿದ ನಶೆಯಲ್ಲಿ ಬಸ್ ಗಳಿಗೆ ಮಾತ್ರವಲ್ಲ ಎರಡು ಕಾರು, ಆಟೋಗಳ ಗ್ಲಾಸ್ ಗಳನ್ನು ಹೊಡೆದು ಹಾಕಿದ್ದರು. ಆಟೋದಲ್ಲಿದ್ದ ಐವರು ಗ್ಯಾಂಗ್, ರಾಡ್ ಗಳನ್ನ ಇಟ್ಕೊಂಡಿದ್ರು ಅಂತ ಬಸ್ ಚಾಲಕರ ಆರೋಪದ ಹಿನ್ನೆಲೆ ರಿಯಾಜ್, ಇಮ್ರಾನ್ ಎಂಬ ಇಬ್ಬರು ಆರೋಪಿಗಳನ್ನು ಕಾಟನ್ ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments