Wednesday, April 30, 2025
30.3 C
Bengaluru
LIVE
ಮನೆರಾಜಕೀಯಕಾಂಗ್ರೆಸ್​ ಸರ್ಕಾರದ ಅಡಳಿತದಲ್ಲಿ ಅಗಂತುಕರ ದರ್ಬಾರ್​​ : ಬೊಮ್ಮಾಯಿ ಗಂಭೀರ ಆರೋಪ

ಕಾಂಗ್ರೆಸ್​ ಸರ್ಕಾರದ ಅಡಳಿತದಲ್ಲಿ ಅಗಂತುಕರ ದರ್ಬಾರ್​​ : ಬೊಮ್ಮಾಯಿ ಗಂಭೀರ ಆರೋಪ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಳಿ ಸ್ಪೋಟವಾಗಿದ್ದು ರಾಜ್ಯದ ನಾಗರಿಕರನ್ನು ಭಯಭೀತರನ್ನಾಗುವಂತೆ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಗಂತುಕರ ಚಟುವಟಿಕೆಗಳು ಹೆಚ್ಚಾಗುತ್ತಿದೆ.

ಇನ್ನೂ ಇದಕ್ಕೆ ರಾಜ್ಯ ಸರ್ಕಾರದ ವರ್ತನೆಗಳೂ ಇಂತಹ ಘಟನೆಗಳು ಹೆಚ್ಚಾಗಲು ಕಾರಣವಾಗುತ್ತಿದೆ. ರಾಜ್ಯ ಸರ್ಕಾರ ಇವತ್ತಿನ ಸ್ಪೋಟವನ್ನು ನಿರ್ಲಕ್ಷ್ಯ ಮಾಡದೇ ಗಂಭೀರವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ ಉಗ್ರ ಶಿಕ್ಷೆ ನೀಡಬೇಕು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments