Wednesday, April 30, 2025
24.6 C
Bengaluru
LIVE
ಮನೆರಾಜ್ಯKSRTC ಬಸ್‌ಗೆ ಗುದ್ದಿದ ಲಾರಿ; ರಕ್ತದ ಮಡುವಿನಲ್ಲಿ ನರಳಾಡಿದ ಮಹಿಳೆ

KSRTC ಬಸ್‌ಗೆ ಗುದ್ದಿದ ಲಾರಿ; ರಕ್ತದ ಮಡುವಿನಲ್ಲಿ ನರಳಾಡಿದ ಮಹಿಳೆ

ಬೆಂಗಳೂರು: ಲಾರಿ ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿರೋ ಘಟನೆ ಹೊರವಲಯದ ಹೊಸಕೋಟೆ ಬಳಿ ನಡೆದಿದೆ.

ವೇಗವಾಗಿ ಬಂದ ಲಾರಿ ಬಸ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.ಅದರಲ್ಲೂ ಓರ್ವ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದರು. ಕೂಡಲೇ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments