Wednesday, April 30, 2025
35.6 C
Bengaluru
LIVE
ಮನೆUncategorizedಅಂಚೆ ಚೀಟಿ-ಲಕೋಟಿ ಬಿಡುಗಡೆ ಮಾಡಿದ ಸಿಎಂ

ಅಂಚೆ ಚೀಟಿ-ಲಕೋಟಿ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕನ್ನಡ’ ಅಭಿಯಾನದ ಅಂಗವಾಗಿ ಅಂಚೆ ಲಕೋಟೆ ಬಿಡುಗಡೆ ಮಾಡಿದರು.

ಕಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ, ವಿಧಾನಪರಿಷತ್ ಸದಸ್ಯ ನಾಗರಾಜ್ ಯಾದವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್, ನಿರ್ದೇಶಕರಾದ ಡಾ.ಧರಣಿದೇವಿ ಮಾಲಗತ್ತಿ, ಕರ್ನಾಟಕ ವೃತ್ತ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್‌ ರಾಜೇಂದ್ರ‌ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments