Freedom TV

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಪೊಲೀಸ್ ಆಯುಕ್ತರಿಂದ ಪತ್ರಿಕಾ ಪ್ರಕಟಣೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಇಂದು ಸ್ಫೋಟ ಸಂಭವಿಸಿದ್ದು. ಹೋಟೆಲ್ನಲ್ಲಿದ್ದ 10 ಜನರು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರ ಕಛೇರಿಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ..

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಎಎಲ್ ಠಾಣೆಯಲ್ಲಿ unlawful activities Act 1967 ರಂತೆ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಜ್ಞರು, ಮತ್ತು ಬಾಂಬ್ ನಿಷ್ಕ್ರೀಯ ದಳದವರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿರುತ್ತಾರೆ ಎಂದು ತಿಳಿಸಲಾಗಿದೆ.

Comments (0)

Your email address will not be published. Required fields are marked *

Back to top button