Tuesday, June 24, 2025
26.4 C
Bengaluru
Google search engine
LIVE
ಮನೆರಾಜ್ಯರಾಷ್ಟ್ರೀಯ ಪಕ್ಷಗಳಿಗೆ ಇಮ್ಮಡಿ‌ ಸಿದ್ದರಾಮೇಶ್ವರ ಸ್ವಾಮೀಜಿ ಎಚ್ಚರಿಕೆ

ರಾಷ್ಟ್ರೀಯ ಪಕ್ಷಗಳಿಗೆ ಇಮ್ಮಡಿ‌ ಸಿದ್ದರಾಮೇಶ್ವರ ಸ್ವಾಮೀಜಿ ಎಚ್ಚರಿಕೆ

ಸಾಮಾಜಿಕ ನ್ಯಾಯವೆಂಬುದು ಎರಡು ಸಮುದಾಯಗಳಿಗೆ ಮಾತ್ರ ಸೀಮಿತವಾಗಿದೆಯೇ? ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ರಾಷ್ಟ್ರೀಯ ಪಕ್ಷಗಳಿಗೆ ಪ್ರಶ್ನೆ ಮಾಡಿದರು.ಪರಿಶಿಷ್ಟ ಜಾತಿಯ ಐದು ಲೋಕಸಭಾ ಮೀಸಲು ಕ್ಷೇತ್ರದಲ್ಲಿ ಚಿತ್ರದುರ್ಗ-ಕೋಲಾರದಲ್ಲಿ ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡಲು ಅಗ್ರಹಿಸಿದರು.

ಕಾಂಗ್ರೆಸ್ ಘೋಷಿಸಿದ ಅಭ್ಯರ್ಥಿಗಳನ್ನು ಬದಲಾಯಿಸಲು ಪಟ್ಟು ಹಿಡಿದಿದ್ದು, ಭಾಜಪದಿಂದ ಚಿತ್ರದುರ್ಗದಲ್ಲಿ ಅವಕಾಶ ನೀಡಬೇಕಾಗಿ ಶ್ರೀಗಳು ಆಗ್ರಹಿಸಿದರು. ರಾಷ್ಟ್ರೀಯ ಪಕ್ಷಗಳು ಅವಕಾಶ ನೀಡದಿದ್ದರೆ ರಾಜ್ಯಮಟ್ಟದ ಜನಪ್ರತಿನಿಧಿಗಳ ಹಾಗೂ ಪ್ರಮುಖರ ಸಭೆ ಕರೆದು ಮುಂದಿನ ನಡೆ ಪ್ರಕಟಿಸಲಾಗುವುದು ಎಂದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments