Wednesday, April 30, 2025
35.6 C
Bengaluru
LIVE
ಮನೆರಾಜ್ಯಪುರಸಭೆ ಸದಸ್ಯರು ಹಾಗೂ ಬೆಂಬಲಿಗರ ಮದ್ಯೆ ಮಾರಾಮಾರಿ

ಪುರಸಭೆ ಸದಸ್ಯರು ಹಾಗೂ ಬೆಂಬಲಿಗರ ಮದ್ಯೆ ಮಾರಾಮಾರಿ

ಚಿತ್ರದುರ್ಗ : ವಾಟರ್ ಟ್ಯಾಂಕ್ ಡೆಮಾಲಿಶ್ ವಿಚಾರಕ್ಕೆ ಹೊಳಲ್ಕೆರೆಯಲ್ಲಿ ಪುರಸಭೆ ಸದಸ್ಯರು ಹಾಗೂ ಬೆಂಬಲಿಗರ ಮದ್ಯೆ ಗಲಾಟೆ ನಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.

ಹೊಳಲ್ಕೆರೆ ಪುರಸಭೆ 12 ನೇ ವಾರ್ಡಿನ ಸದಸ್ಯ ಕೆ.ಸಿ ರಮೇಶ್, 14 ನೇ ವಾರ್ಡಿನ ಸದಸ್ಯೆ ಸುಧಾ ಬಸವರಾಜ್ ಗುಂಪಿನ ಮದ್ಯೆ ಮಾರಾಮಾರಿ ನಡೆದಿದೆ. ಎರಡು ಗುಂಪುಗಳ ನಡುವೆ ಹೊಡೆದಾಡಿಕೊಂಡಿರುವ ವೀಡಿಯೋ ವೈರಲ್ ಆಗಿದೆ.

14 ನೇ ವಾರ್ಡಿನ ವ್ಯಾಪ್ತಿಯಲ್ಲಿರುವ ಸರ್ಕಾರಿ ವಾಟರ್ ಟ್ಯಾಂಕ್ ಡೆಮಾಲಿಶ್ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಿ ಗಲಾಟೆ ನಡೆದಿದೆ. ಕೆಲ ದಿನಗಳ ಹಿಂದೆ ನಡೆದ ಘರ್ಷಣೆ ವೀಡಿಯೊ ವೈರಲ್ ಆಗಿದ್ದು, ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ‌ ದೂರು, ಪ್ರತಿದೂರು ದಾಖಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments