Wednesday, April 30, 2025
29.2 C
Bengaluru
LIVE
ಮನೆರಾಜಕೀಯಸಚಿವ ಡಿ. ಸುಧಾಕರ್​​​ ಗೆ ರೈತರ ಘೇರಾವ್

ಸಚಿವ ಡಿ. ಸುಧಾಕರ್​​​ ಗೆ ರೈತರ ಘೇರಾವ್

ಚಿತ್ರದುರ್ಗ : ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಗೆ ರೈತರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರವೂ ಬಜೆಟ್ ನಲ್ಲಿ‌ ಯೋಜನೆಗೆ ಹಣ ತೆಗೆದಿರಿಸಿಲ್ಲ ಎಂದು ಆಕ್ರೋಶಗೊಂಡ ರೈತರು, ವಿ ವಿ ಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಸಲಹಾ ಸಮಿತಿ ಸಭೆಯನ್ನು‌ ಡಿಸಿ ಕಚೇರಿಯಲ್ಲಿ ಸಭೆ ಹಮ್ಮಿಕೊಂಡಿದ್ದು, ಸಚಿವರು ಸಭೆಗೆ ಬರುತ್ತಿದ್ದಂತೆ ರೈತರು ಸಚಿವರಿಗೆ ಘೇರಾವ್ ಹಾಕಿ ಘೋಷಣೆಗಳನ್ನ ಕೂಗಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments