Tuesday, June 24, 2025
26.4 C
Bengaluru
Google search engine
LIVE
ಮನೆಕ್ರಿಕೆಟ್ಧೋನಿ ಅಭಿಮಾನಿಗಳಿಗೆ ಬಿಗ್ ಶಾಕ್

ಧೋನಿ ಅಭಿಮಾನಿಗಳಿಗೆ ಬಿಗ್ ಶಾಕ್

ಬೆಂಗಳೂರು : ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಅವರು ಚೆನ್ನೈ ಸೂಪರ್​ ಕಿಂಗ್ಸ್​ ನಾಯಕತ್ವಕ್ಕೆ ಗುಡ್​ಬೈ ಹೇಳಿದ್ದಾರೆ.

ನಾಳೆಯಿಂದಲೇ ಐಪಿಎಲ್​ – 2024 ಟೂರ್ನಿ ಆರಂಭವಾಗಲಿದ್ದು, (ಚೆನ್ನೈ ಸೂಪರ್ ಕಿಂಗ್ಸ್) CSK ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಚೆನ್ನೈ ತಂಡ ಆರಂಭಿಕ ಬ್ಯಾಟರ್​ ಋತುರಾಜ್​ ಗಾಯಕ್ವಾಡ್​ ಅವರನ್ನು ನೂತನ ನಾಯಕರಾಗಿ ಆಯ್ಕೆ ಮಾಡಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments