Tuesday, June 24, 2025
26.6 C
Bengaluru
Google search engine
LIVE
ಮನೆರಾಜ್ಯನಿವೇಶನಕ್ಕಾಗಿ ಡಿಸಿ ಮುಂದೆ ಮಹಿಳೆಯರ ಕಣ್ಣೀರು

ನಿವೇಶನಕ್ಕಾಗಿ ಡಿಸಿ ಮುಂದೆ ಮಹಿಳೆಯರ ಕಣ್ಣೀರು

ಗದಗ: ಗದಗ ತಾಲೂಕಿನ ಸೊರಟೂರು ಗ್ರಾಮದ ಮಹಿಳೆಯರು ನಿವೇಶನಕ್ಕಾಗಿ ಜಿಲ್ಲಾಧಿಕಾರಿ ವೈಶಾಲಿ ಎಂ. ಎಲ್ ಮುಂದೆ ಕಣ್ಣೀರು ಹಾಕಿದ್ದಾರೆ.ಕಳೆದ 15 ವರ್ಷದಿಂದ ಬಾಡಿಗೆ ಮನೆಯಲ್ಲಿ ಕೂಲಿ ಮಾಡಿಕೊಂಡು ವಾಸಿಸುತ್ತಿದ್ದೇವೆ. ಆದರೆ, ಮನೆಗಳು ಮಾತ್ರ ಉಳ್ಳವರ ಪಾಲಾಗುತ್ತಿದ್ದು ಸರಿಯಾದ ಕ್ರಮ ಅಲ್ಲ ಎಂದು ಜಿಲ್ಲಾಧಿಕಾರಿ ಮುಂದೆ ಅಳಲು ತೋಡಿಕೊಂಡರು.

 

ಜಯ ಕರ್ನಾಟಕ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments