Wednesday, April 30, 2025
35.6 C
Bengaluru
LIVE
ಮನೆರಾಜ್ಯಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಮಥ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಿದ ಯಶ್

ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಮಥ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಿದ ಯಶ್

ಗದಗ : ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬವನ್ನ ವಿಶೇಷವಾಗಿ ಆಚರಿಸಲು ಮುಂದಾಗಿದ್ದ ಯಶ್ ಅಭಿಮಾನಿಗಳು ಬೃಹತ್ ಕಟೌಟ್ ನಿಲ್ಲಿಸುವ ವೇಳೆ ಕಟೌಟ್ ವಿದ್ಯುತ್ ತಂತಿಗೆ ತಗುಲಿ ಕಟೌಟ್ ಹಿಡಿದಿದ್ದ ಯುವಕರಿಗೆ ವಿದ್ಯುತ್ ಹರಿದಿದೆ. ಇದರ ಪರಿಣಾಮ ಸ್ಥಳದಲ್ಲೇ ಒದ್ದಾಡಿ ಮೂವರು ಯುವಕರು ಪ್ರಾಣ ಬಿಟ್ಟಿದ್ದಾರೆ. ಈ ಹಿನ್ನೆಲೆ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಗದಗ ಜಿಲ್ಲೆಯ ಸೂರಣಗಿ ಗ್ರಾಮಕ್ಕೆ ಆಗಮಿಸಿದ್ದಾರೆ. ಮೃತ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

ಸೂರಣಗಿ ಗ್ರಾಮಕ್ಕೆ ಜನಸಾಗರ ಹರಿದು ಬಂದಿದೆ. ಯಶ್​ ಅವರ ಆಗಮನದ ಹಿನ್ನೆಲಯಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ಅಕ್ಕಪಕ್ಕದ ಗ್ರಾಮಸ್ಥರು ಯಶ್​ ಅವರನ್ನು ನೋಡಲು ಆಗಮಿಸಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಹಾಸಪಟ್ಟಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments