Friday, September 12, 2025
21 C
Bengaluru
Google search engine
LIVE
ಮನೆರಾಜಕೀಯಮತ್ತೆ ರಾಜಕೀಯ ಕಣಕ್ಕಿಲಿದ ಗಾಲಿ ಜನಾರ್ದನ ರೆಡ್ಡಿ

ಮತ್ತೆ ರಾಜಕೀಯ ಕಣಕ್ಕಿಲಿದ ಗಾಲಿ ಜನಾರ್ದನ ರೆಡ್ಡಿ

ಬಿಜೆಪಿ ಸೇರ್ಪಡೆಯ ಬಳಿಕ ಮೊದಲ ಬಾರಿಗೆ ಜನಾರ್ದನ ರೆಡ್ಡಿ ಗಂಗಾವತಿಗೆ ಆಗಮಿಸಿದ್ದರು. ಜನಾರ್ದನ ರೆಡ್ಡಿಗೆ ಬಿಜೆಪಿ ನಾಯಕರಿಂದ ಹಾರ ಹಾಕಿ, ಕೇಸರಿ ಶಾಲು ಹೊದಿಸಿ ರೆಡ್ಡಿಗೆ ಸ್ವಾಗತ ನೀಡಲಾಯಿತು.

ಮಾಜಿ ಶಾಸಕ ಪರಣ್ಣ ಮುನವಳ್ಳಿ ಮನೆಯಲ್ಲಿ ಬಿಜೆಪಿ ನಾಯಕರ ಜೊತೆ ರೆಡ್ಡಿ ಮಾತುಕಥೆ ನಡೆಸಿದ್ರು. ರೆಡ್ಡಿಗೆ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವತ್ತೂರು.ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೆಸೂಗುರು, ಎಮ್ ಎಲ್ ಸಿ ಹೇಮಲತಾ ನಾಯಕ, ಸ್ವಾಗತ ಕೋರಿದರು.
ಬಿಜೆಪಿ ಅಭ್ಯರ್ಥಿ ಪರವಾಗಿ ಇಂದಿನಿಂದ ಅಧಿಕೃತ ಪ್ರಚಾರ ನಡೆಸಲಿರುವ ಜನಾರ್ದನ ರೆಡ್ಡಿ ಜೊತೆ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ಬಾಗಿಯಾಗಲಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments