Friday, August 22, 2025
24.8 C
Bengaluru
Google search engine
LIVE
ಮನೆರಾಜ್ಯಮಹದಾಯಿ ನೀರಿಗಾಗಿ ಬೀದಿಗಿಳಿದ ಅನ್ನದಾತರು

ಮಹದಾಯಿ ನೀರಿಗಾಗಿ ಬೀದಿಗಿಳಿದ ಅನ್ನದಾತರು

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮಹದಾಯಿ ಅನುಷ್ಠಾನಕ್ಕೆ ಅಗ್ರಹಿಸಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ರೈತರ ಹೋರಾಟಕ್ಕೆ ಅಟೋ ಚಾಲಕರು ಮತ್ತು ಮಾಲೀಕರು ಪ್ರತಿಭಟನಾ ಮೆರವಣಿಗೆ ಮಾಡುವ ಮೂಲಕ ಸಾಥ್​ ನೀಡಿದ್ರು.

ತಹಶಿಲ್ದಾರರ ಕಚೇರಿಗೆ ಆಗಮಿಸಿ ರೈತರು ತಹಶಿಲ್ದಾರರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮಹದಾಯಿ ಕಾಮಗಾರಿ ಶೀಘ್ರವೇ ಆರಂಭಿಸಬೇಕೆಂದು ರೈತರು ಒತ್ತಾಯಿಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ವಿವಿಧ ಮಠಾಧೀಶರ ಕೂಡ ಭಾಗಿಯಾಗಿದ್ರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments