Wednesday, April 30, 2025
32 C
Bengaluru
LIVE
ಮನೆರಾಜ್ಯಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೂ ನೀರಿನ ಸಮಸ್ಯೆ

ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೂ ನೀರಿನ ಸಮಸ್ಯೆ

ಕಲಬುರ್ಗಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆಯವರ ಜಿಲ್ಲೆಯಲ್ಲೇ ನೀರಿನ ಸಮಸ್ಯೆ ಉಲ್ಬಣವಾಗಿದೆ. ಕಲಬುರ್ಗಿಯ ಅರಣಕಲ್ ಗ್ರಾಮದ ಗ್ರಾಮಸ್ಥರು ತಮ್ಮ ಊರಲ್ಲಿ ನೀರಿನ ಸಮಸ್ಯೆ ಉಂಟಾಗಿದೆ.

ನೀರಿನ ಸಮಸ್ಯೆ ಬಗೆ ಹರಿಸುವಂತೆ ಇಂದು ನಗರದ ಜಿ.ಪ. ಕಚೇರಿ ಮುಂದೆ ತಲೆಯ ಮೇಲೆ ಕಾಲಿ ಕೋಡಗಳನ್ನು ಒತ್ತು ಮಹಿಳೆಯರು ಪ್ರತಿಭಟನೆ ಮಾಡಿದರು. ಕೆಪಿಆರ್ ಎಸ್ ಸಂಘಟನೆಯ ನೇತೃತ್ವದಲ್ಲಿ ಈ ಪ್ರತಿಭಟನೆ ಮಾಡಲಾಯಿತು.ತಕ್ಷಣವೇ ಸಮಸ್ಯೆ ಬಗರ ಹರಿಸುವಂತೆ ಒತ್ತಾಯ ಮಾಡಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments