Tuesday, January 27, 2026
26.7 C
Bengaluru
Google search engine
LIVE
ಮನೆಕ್ರೈಂ ಸ್ಟೋರಿಸಹೋದರನಿಂದಲೇ ತಮ್ಮನಿಗೆ ಗನ್ ಫೈಯರ್

ಸಹೋದರನಿಂದಲೇ ತಮ್ಮನಿಗೆ ಗನ್ ಫೈಯರ್

ಕೊಡಗು ಜಿಲ್ಲೆಯ ಪೊನ್ನೋಂಪೇಟೆ ತಾಲೂಕಿನ ಬೇಗೂರಿನಲ್ಲಿ ಸಹೋದರನಿಂದಲೇ ತಮ್ಮನಿಗೆ ಗುಂಡು ಹಾರಿಸಿ, ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಕಾಂಗ್ರೆಸ್ ಪಕ್ಷದ ಮುಖಂಡ ಅರ್ವತೋಕ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಂಡ ಪ್ರಕಾಶ್ (57) ಮೃತ ದುರ್ದೈವಿ. ಪ್ರಕಾಶ್ ಎಂಬವರಿಗೆ ಅವರ ಸಹೋದರ ಸುಬ್ರಮಣಿ ಇದೀಗ ಬೇಗೂರು ತೋಟದಲ್ಲಿ ಗುಂಡು ಹೊಡೆದ ಪರಿಣಾಮ ಪ್ರಕಾಶ್ ಮೃತಪಟ್ಟಿದ್ದಾರೆ. ಪ್ರಕಾಶ್ ಪುತ್ರನಿಗೂ ಗುಂಡು ತಗಲಿದ್ದು ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ಘಟನೆಗೆ ಸೂಕ್ತ ಕಾರಣ ಇನ್ನೂ ತಿಳಿದು ಬಂದಿಲ್ಲ. ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಘಟನೆ ಬಗ್ಗೆ ವಿವರ ಪಡೆದುಕೊಳ್ಳುತ್ತಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments