Monday, June 23, 2025
26.6 C
Bengaluru
Google search engine
LIVE
ಮನೆರಾಜಕೀಯಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಡಾ. ವೇಣುಗೋಪಾಲ ನೇಮಕ

ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಡಾ. ವೇಣುಗೋಪಾಲ ನೇಮಕ

ಕೋಲಾರ : ಬಿಜೆಪಿ ಪಕ್ಷದಿಂದ ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಿಗೂ ಜಿಲ್ಲಾಧ್ಯಕ್ಷಕರನ್ನು ನೇಮಕ ಮಾಡಲಾಗಿದ್ದು ಕೋಲಾರ ಜಿಲ್ಲೆಗೆ ಡಾ. ವೇಣುಗೋಪಾಲರನ್ನು ಎರಡನೇ ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರಿಸಿ ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರ ಆದೇಶ ಹೊರ ಪಡಿಸಿದ್ದಾರೆ.

ಸಂಸದ ಎಸ್ ಮುನಿಸ್ವಾಮಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವೃತ್ತಿಯಲ್ಲಿ ವೈದ್ಯರಾದ ಡಾ. ವೇಣುಗೋಪಾಲ್ ಶ್ರೀನಿವಾಸಪುರದವರಾಗಿದ್ದು, 2018 ರ ವಿದಾನಸಭೆ ಚುನಾವಣೆಯಲ್ಲಿ ಮಾಜಿ ಸ್ವೀಕರ್ ರಮೇಶ್ ಕುಮಾರ್ ವಿರುದ್ದ ಬಿಜೆಪಿ ಇಂದ ನಿಂತು ಪರಾಭವಗೊಂಡಿದ್ದರು. ಇನ್ನು ವೇಣುಗೋಪಾಲ್ ಮೊದಲಬಾರಿ ಆಯ್ಕೆಯಲ್ಲಿ ಬಿಜೆಪಿ ಮುಖಂಡರಿಂದ ಸಾಕಷ್ಟು ವಿರೋಧಗಳು ಕೇಳಿಬಂದರೂ ಸಂಸದ ಮುನಿಸ್ವಾಮಿ ಬೆಂಬಲದಿಂದ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಮುಂದುವರೆದಿದ್ದರು. ಈಗ ಎರಡನೇ ಬಾರಿ ಗೂ ಅವರನ್ನೆ ಅದ್ಯಕ್ಷರನ್ನಾಗಿ ಮುಂದುವರಿಸಿದ್ದು ಹಲವಾರು ಆಕಾಂಕ್ಷಿಗಳ ಸಿಟ್ಟಿಗೆ ಕಾರಣವಾಗಿದೆ.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments